AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಶಿಥಿಲಗೊಂಡ ಗುತ್ತಿಗನೂರು ಶಾಲಾ ಕಟ್ಟಡ, ಮರದ ಅಡಿಯಲ್ಲಿ ಮಕ್ಕಳಿಗೆ ಪಾಠ

ಕರ್ನಾಟಕದಲ್ಲಿ ಅನೇಕ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾರಣದೆ ಹಲವು ವರ್ಷಗಳೇ ಆಗಿವೆ. ಕೆಲವೊಂದು ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಶಿಕ್ಷಕರು, ಮಕ್ಕಳು ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡಿದೆ, ಮಕ್ಕಳಿಗೆ ಮರದಡಿ ಪಾಠ ಮಾಡಲಾಗುತ್ತಿದೆ.

TV9 Web
| Updated By: Rakesh Nayak Manchi|

Updated on: Jan 18, 2024 | 9:25 AM

Share
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡಿದೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡಿದೆ.

1 / 8
1 ರಿಂದ 8 ನೇ ತರಗತಿ ಒಟ್ಟು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ಈ ಶಾಲೆಯಲ್ಲಿ ಬಡವರ ಮಕ್ಕಳು, ರೈತರ ಮಕ್ಕಳೇ ಹೆಚ್ಚಿದ್ದಾರೆ.

1 ರಿಂದ 8 ನೇ ತರಗತಿ ಒಟ್ಟು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ಈ ಶಾಲೆಯಲ್ಲಿ ಬಡವರ ಮಕ್ಕಳು, ರೈತರ ಮಕ್ಕಳೇ ಹೆಚ್ಚಿದ್ದಾರೆ.

2 / 8
ಆದರೆ, 300ಕ್ಕೂ ಅಧಿಕ ಮಕ್ಕಳಿರುವ ಈ ಶಾಲೆಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಕೂಡ ಇಲ್ಲ.

ಆದರೆ, 300ಕ್ಕೂ ಅಧಿಕ ಮಕ್ಕಳಿರುವ ಈ ಶಾಲೆಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಕೂಡ ಇಲ್ಲ.

3 / 8
ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. 1 ರಿಂದ 8 ನೇ ತರಗತಿವರಗೆ ಕೇವಲ ನಾಲ್ಕು ಕೊಠಡಿಗಳು ಇವೆ.

ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. 1 ರಿಂದ 8 ನೇ ತರಗತಿವರಗೆ ಕೇವಲ ನಾಲ್ಕು ಕೊಠಡಿಗಳು ಇವೆ.

4 / 8
ಸದ್ಯ, ಇರುವ ಕೊಠಡಿಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಹಂತದಲ್ಲಿವೆ.

ಸದ್ಯ, ಇರುವ ಕೊಠಡಿಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಹಂತದಲ್ಲಿವೆ.

5 / 8
ಕೊಠಡಿಗಳ ಕೊರತೆಯಿಂದ ಹಾಗೂ ಇರುವ ಕೊಠಡಿಗಳು ಶಿಥಿಲಗೊಂಡ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು ಮಕ್ಕಳಿಗೆ ಬಯಲಲ್ಲಿ ಪಾಠ ಮಾಡುತ್ತಿದ್ದಾರೆ.

ಕೊಠಡಿಗಳ ಕೊರತೆಯಿಂದ ಹಾಗೂ ಇರುವ ಕೊಠಡಿಗಳು ಶಿಥಿಲಗೊಂಡ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು ಮಕ್ಕಳಿಗೆ ಬಯಲಲ್ಲಿ ಪಾಠ ಮಾಡುತ್ತಿದ್ದಾರೆ.

6 / 8
ಈ ಶಾಲೆಯಲ್ಲಿ ನಾಲ್ಕು ಸರ್ಕಾರಿ ಶಿಕ್ಷಕರು ಹಾಗೂ ಆರು ಅತಿಥಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.

ಈ ಶಾಲೆಯಲ್ಲಿ ನಾಲ್ಕು ಸರ್ಕಾರಿ ಶಿಕ್ಷಕರು ಹಾಗೂ ಆರು ಅತಿಥಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.

7 / 8
ಮೇಲಾಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸೂಕ್ತ ಕೊಠಡಿಗಳ ವ್ಯವಸ್ಥೆ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದಾರೆ.

ಮೇಲಾಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸೂಕ್ತ ಕೊಠಡಿಗಳ ವ್ಯವಸ್ಥೆ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದಾರೆ.

8 / 8
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?