ಬಳ್ಳಾರಿ: ಶಿಥಿಲಗೊಂಡ ಗುತ್ತಿಗನೂರು ಶಾಲಾ ಕಟ್ಟಡ, ಮರದ ಅಡಿಯಲ್ಲಿ ಮಕ್ಕಳಿಗೆ ಪಾಠ
ಕರ್ನಾಟಕದಲ್ಲಿ ಅನೇಕ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾರಣದೆ ಹಲವು ವರ್ಷಗಳೇ ಆಗಿವೆ. ಕೆಲವೊಂದು ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಶಿಕ್ಷಕರು, ಮಕ್ಕಳು ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡಿದೆ, ಮಕ್ಕಳಿಗೆ ಮರದಡಿ ಪಾಠ ಮಾಡಲಾಗುತ್ತಿದೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Follow Us




