AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಶಿಲಾ‌ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅಂದೇ ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಇದೀಗ, ಅರುಣ್ ಯೋಗಿರಾಜ್ ಅವರಏ ಕೆತ್ತನೆ ಮಾಡಿದ ಏಕಶಿಲಾ ಹನುಮಂತನ ವಿಗ್ರಹ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲಿ ಗೊತ್ತಾ?

ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi|

Updated on: Jan 19, 2024 | 2:59 PM

Share
ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಚಳಕದಿಂದಲೇ ಮೂಡಿ ಬಂದ ಪ್ರಭು ಶ್ರೀರಾಮನ ಭಕ್ತ ಹನುಮಂತನ ಮೂರ್ತಿ ಮೈಸೂರಿನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಚಳಕದಿಂದಲೇ ಮೂಡಿ ಬಂದ ಪ್ರಭು ಶ್ರೀರಾಮನ ಭಕ್ತ ಹನುಮಂತನ ಮೂರ್ತಿ ಮೈಸೂರಿನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

1 / 7
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ಇರುವ ಶ್ರೀರಾಮ ದೇವಾಲಯದ ಮುಂದೆ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ಇರುವ ಶ್ರೀರಾಮ ದೇವಾಲಯದ ಮುಂದೆ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

2 / 7
70 ಟನ್ ತೂಕದ ಏಕಾಶಿಲೆಯಲ್ಲಿ ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡಲಾಗಿದೆ. ಇದನ್ನು ಒಂದು ವರ್ಷದ ಹಿಂದೆ ಕೆತ್ತನೆ ಮಾಡಿಗಿತ್ತು.

70 ಟನ್ ತೂಕದ ಏಕಾಶಿಲೆಯಲ್ಲಿ ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡಲಾಗಿದೆ. ಇದನ್ನು ಒಂದು ವರ್ಷದ ಹಿಂದೆ ಕೆತ್ತನೆ ಮಾಡಿಗಿತ್ತು.

3 / 7
ಹೊಯ್ಸಳ ಶೈಲಿಯ ಚಿನ್ನಾಭರಣ, ಎದೆಯ ಮಧ್ಯಭಾಗದಲ್ಲಿ ಶ್ರೀ ರಾಮನ ಪದಕ ಅಲಂಕಾರದಲ್ಲಿ ಕೆತ್ತಲಾಗಿದೆ‌.

ಹೊಯ್ಸಳ ಶೈಲಿಯ ಚಿನ್ನಾಭರಣ, ಎದೆಯ ಮಧ್ಯಭಾಗದಲ್ಲಿ ಶ್ರೀ ರಾಮನ ಪದಕ ಅಲಂಕಾರದಲ್ಲಿ ಕೆತ್ತಲಾಗಿದೆ‌.

4 / 7
ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಏಕಶಿಲಾ ಹನುಮಂತನ ಪ್ರತಿಮೆ

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಏಕಶಿಲಾ ಹನುಮಂತನ ಪ್ರತಿಮೆ

5 / 7
ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

6 / 7
ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

7 / 7
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?