AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಶಿಲಾ‌ ಹನುಮ.. ಅದೂ ಸಹ ಶಿಲ್ಪಿ ಅರುಣ್ ಯೋಗಿರಾಜ್ ಅವರದ್ದೇ ಕೆತ್ತನೆ, ಇಲ್ಲಿದೆ ನೋಡಿ

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಅಂದೇ ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಇದೀಗ, ಅರುಣ್ ಯೋಗಿರಾಜ್ ಅವರಏ ಕೆತ್ತನೆ ಮಾಡಿದ ಏಕಶಿಲಾ ಹನುಮಂತನ ವಿಗ್ರಹ ಎಲ್ಲರ ಗಮನ ಸೆಳೆಯುತ್ತಿದೆ. ಎಲ್ಲಿ ಗೊತ್ತಾ?

ದಿಲೀಪ್​, ಚೌಡಹಳ್ಳಿ
| Edited By: |

Updated on: Jan 19, 2024 | 2:59 PM

Share
ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಚಳಕದಿಂದಲೇ ಮೂಡಿ ಬಂದ ಪ್ರಭು ಶ್ರೀರಾಮನ ಭಕ್ತ ಹನುಮಂತನ ಮೂರ್ತಿ ಮೈಸೂರಿನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೈಚಳಕದಿಂದಲೇ ಮೂಡಿ ಬಂದ ಪ್ರಭು ಶ್ರೀರಾಮನ ಭಕ್ತ ಹನುಮಂತನ ಮೂರ್ತಿ ಮೈಸೂರಿನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

1 / 7
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ಇರುವ ಶ್ರೀರಾಮ ದೇವಾಲಯದ ಮುಂದೆ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ ಇರುವ ಶ್ರೀರಾಮ ದೇವಾಲಯದ ಮುಂದೆ ಆಂಜನೇಯನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗಿದೆ.

2 / 7
70 ಟನ್ ತೂಕದ ಏಕಾಶಿಲೆಯಲ್ಲಿ ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡಲಾಗಿದೆ. ಇದನ್ನು ಒಂದು ವರ್ಷದ ಹಿಂದೆ ಕೆತ್ತನೆ ಮಾಡಿಗಿತ್ತು.

70 ಟನ್ ತೂಕದ ಏಕಾಶಿಲೆಯಲ್ಲಿ ಹನುಮಂತನ ವಿಗ್ರಹವನ್ನು ಕೆತ್ತನೆ ಮಾಡಲಾಗಿದೆ. ಇದನ್ನು ಒಂದು ವರ್ಷದ ಹಿಂದೆ ಕೆತ್ತನೆ ಮಾಡಿಗಿತ್ತು.

3 / 7
ಹೊಯ್ಸಳ ಶೈಲಿಯ ಚಿನ್ನಾಭರಣ, ಎದೆಯ ಮಧ್ಯಭಾಗದಲ್ಲಿ ಶ್ರೀ ರಾಮನ ಪದಕ ಅಲಂಕಾರದಲ್ಲಿ ಕೆತ್ತಲಾಗಿದೆ‌.

ಹೊಯ್ಸಳ ಶೈಲಿಯ ಚಿನ್ನಾಭರಣ, ಎದೆಯ ಮಧ್ಯಭಾಗದಲ್ಲಿ ಶ್ರೀ ರಾಮನ ಪದಕ ಅಲಂಕಾರದಲ್ಲಿ ಕೆತ್ತಲಾಗಿದೆ‌.

4 / 7
ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಏಕಶಿಲಾ ಹನುಮಂತನ ಪ್ರತಿಮೆ

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಏಕಶಿಲಾ ಹನುಮಂತನ ಪ್ರತಿಮೆ

5 / 7
ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

6 / 7
ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಲೇಬರ್ ಕಾಲೋನಿಯಲ್ಲಿ ಜೀರ್ಣೋದ್ಧಾರ ಮಾಡಿದ ರಾಮನ ದೇವಾಲಯದಲ್ಲೂ ಇದೇ ಶಿಲ್ಪಿ ಕೆತ್ತಿದ ರಾಮನ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

7 / 7
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ