AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕಾಳಿ ನದಿಗೆ ಬಿದ್ದ ಕೋಡಿಭಾಗ್ ಸೇತುವೆ, ಶೋಧಕಾರ್ಯ ಮುಂದುವರಿಕೆ

ಕಾರವಾರ, ಆಗಸ್ಟ್ 7: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕಾಳಿ ನದಿಗೆ ಬಿದ್ದು ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದೆ. ಅದೃಷ್ಟವಶಾತ್, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 07, 2024 | 9:10 AM

Share
ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್​ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಬಂದ ಮಾಹಿತಿ ಪ್ರಕಾರ ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಬೇರೆ ಮಾಹಿತಿ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್​ಪಿ ನಾರಾಯಣ ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೂ ಬಂದ ಮಾಹಿತಿ ಪ್ರಕಾರ ಒಂದೇ ಲಾರಿ ಬಿದ್ದಿದೆ. ಕಾರ್ಯಾಚರಣೆ ಮುಂದುವರೆದಿದೆ. ಇದುವರೆಗೂ ಬೇರೆ ಮಾಹಿತಿ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.

1 / 5
ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯ ಸವಾಲಿನ ಮಧ್ಯೆಯೂ ಕರವಾಳಿ ಕಾವಲು ಪಡೆ, ಎಸ್​​ಡಿಆರ್​​ಎಫ್ ಮತ್ತು ಎನ್​ಡಿಆರ್​ಎಫ್ ಕಾರ್ಯಾಚರಣೆ ಮುಂದುವರೆದಿದೆ ಎಂದು ನಾರಾಯಣ ತಿಳಿಸಿದ್ದಾರೆ. ಅಬ್ಬರದ ಮಳೆಯಿಂದಾಗಿ ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಅಬ್ಬರದ ಮಳೆ, ತುಂಬಿ ಹರಿಯುತ್ತಿರುವ ಕಾಳಿ ನದಿಯ ಸವಾಲಿನ ಮಧ್ಯೆಯೂ ಕರವಾಳಿ ಕಾವಲು ಪಡೆ, ಎಸ್​​ಡಿಆರ್​​ಎಫ್ ಮತ್ತು ಎನ್​ಡಿಆರ್​ಎಫ್ ಕಾರ್ಯಾಚರಣೆ ಮುಂದುವರೆದಿದೆ ಎಂದು ನಾರಾಯಣ ತಿಳಿಸಿದ್ದಾರೆ. ಅಬ್ಬರದ ಮಳೆಯಿಂದಾಗಿ ಕಾಳಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

2 / 5
ಲಾರಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಮಧ್ಯರಾತ್ರಿ ಏಕಾಏಕಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿತು. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಲಾರಿ ಚಾಲಕ ಬಾಲಮುರುಗನ್​ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್​ಪಿ ನಾರಾಯಣ ತಿಳಿಸಿದ್ದಾರೆ.

ಲಾರಿ ಚಾಲಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಮಧ್ಯರಾತ್ರಿ ಏಕಾಏಕಿ ಕೋಡಿಭಾಗ್ ಸೇತುವೆ ಕುಸಿದು ಬಿದ್ದಿತು. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಲಾರಿ ಚಾಲಕ ಬಾಲಮುರುಗನ್​ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್​ಪಿ ನಾರಾಯಣ ತಿಳಿಸಿದ್ದಾರೆ.

3 / 5
ಸೇತುವೆಯಿಂದ ಕಾಳಿ ನದಿಗೆ ಇನ್ನಷ್ಟು ವಾಹನಗಳು ಏನಾದರೂ ಬಿದ್ದಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದು ‘ಟಿವಿ9’ಗೆ ಉತ್ತರ ಕನ್ನಡ ಎಸ್​ಪಿ ನಾರಾಯಣ ತಿಳಿಸಿದರು.

ಸೇತುವೆಯಿಂದ ಕಾಳಿ ನದಿಗೆ ಇನ್ನಷ್ಟು ವಾಹನಗಳು ಏನಾದರೂ ಬಿದ್ದಿವೆಯೇ ಎಂಬ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ ಎಂದು ‘ಟಿವಿ9’ಗೆ ಉತ್ತರ ಕನ್ನಡ ಎಸ್​ಪಿ ನಾರಾಯಣ ತಿಳಿಸಿದರು.

4 / 5
41 ವರ್ಷಗಳ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್​ಬಿ ಕಂಪನಿ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

41 ವರ್ಷಗಳ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್​ಬಿ ಕಂಪನಿ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು