AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ವೈಷ್ಣವಿ ಗೌಡ; ಇಲ್ಲಿವೆ ಫೋಟೋಸ್

ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 8:58 AM

Share
ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

1 / 5
ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

3 / 5
ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ