AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ವೈಷ್ಣವಿ ಗೌಡ; ಇಲ್ಲಿವೆ ಫೋಟೋಸ್

ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 8:58 AM

Share
ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

1 / 5
ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

3 / 5
ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

5 / 5
Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್