AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡ ವೈಷ್ಣವಿ ಗೌಡ; ಇಲ್ಲಿವೆ ಫೋಟೋಸ್

ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 8:58 AM

ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇಷ್ಟು ದಿನ ಕಲರ್ಸ್ ಕನ್ನಡದ ಮೂಲಕ ಗುರುತಿಸಿಕೊಂಡಿದ್ದ ಅವರು ಈಗ ಜೀ ಕನ್ನಡದ ಕಡೆ ಒಲವು ತೋರಿಸಿದ್ದಾರೆ.

1 / 5
ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಪಾತ್ರದಲ್ಲಿ ವೈಷ್ಣವಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಾರೆ.

3 / 5
ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಈಗ ವೈಷ್ಣವಿ ಗೌಡ ಅವರ ಹೊಸ ಫೋಟೋಸ್ ವೈರಲ್ ಆಗಿದೆ. ಅವರು ಈ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

4 / 5
ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

ವೈಷ್ಣವಿ ಗೌಡ ನಟಿಸುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೋಮೋ ಈ ಮೊದಲೇ ರಿಲೀಸ್ ಆಗಿತ್ತು. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

5 / 5
Follow us
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ