AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆದ ನಟಿ ವೈಷ್ಣವಿ ಗೌಡ; ಇಲ್ಲಿದೆ ಫೋಟೋ ಗ್ಯಾಲರಿ

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:Mar 01, 2023 | 10:55 AM

Share
ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

1 / 5
ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

2 / 5
ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್  ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್ ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

3 / 5
‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

4 / 5
‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

5 / 5

Published On - 8:25 am, Wed, 1 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ