AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆದ ನಟಿ ವೈಷ್ಣವಿ ಗೌಡ; ಇಲ್ಲಿದೆ ಫೋಟೋ ಗ್ಯಾಲರಿ

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

ರಾಜೇಶ್ ದುಗ್ಗುಮನೆ
| Edited By: |

Updated on:Mar 01, 2023 | 10:55 AM

Share
ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

1 / 5
ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

2 / 5
ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್  ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್ ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

3 / 5
‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

4 / 5
‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

5 / 5

Published On - 8:25 am, Wed, 1 March 23

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ