Vaishnavi Gowda: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆದ ನಟಿ ವೈಷ್ಣವಿ ಗೌಡ; ಇಲ್ಲಿದೆ ಫೋಟೋ ಗ್ಯಾಲರಿ

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

| Updated By: Digi Tech Desk

Updated on:Mar 01, 2023 | 10:55 AM

ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

ನಟಿ ವೈಷ್ಣವಿ ಗೌಡ ಅವರು ಕಿರುತೆರೆ ಮೂಲಕ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿದ್ದರು. ಈ ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ.

1 / 5
ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಅವರು ಆ್ಯಕ್ಟೀವ್ ಆಗಿದ್ದಾರೆ. 12 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ. ಅವರ ಹಿಂಬಾಲಕರ ಸಂಖ್ಯೆ ದಿನಕಳೆದಂತೆ ಹೆಚ್ಚುತ್ತಿದೆ.

2 / 5
ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್  ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

ಈಗ ಫ್ಯಾನ್ಸ್​​ಗಾಗಿ ವೈಷ್ಣವಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.    ಕಪ್ಪು ಜೀನ್ಸ್ ಹಾಗೂ ವೈಟ್ ಶರ್ಟ್​ ಧರಿಸಿ ಅವರು ಗಮನ ಸೆಳೆದಿದ್ದಾರೆ.

3 / 5
‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

‘ಸೀತಾ ರಾಮ’ ಹೆಸರಿನ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇದರಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಸದ್ಯ ಇದರ ಪ್ರೋಮೋ ವೈರಲ್ ಆಗಿದೆ.

4 / 5
‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

‘ಸೀತಾ ರಾಮ’ ಧಾರಾವಾಹಿ ಯಾವಾಗಿನಿಂದ ಪ್ರಸಾರ ಕಾಣಲಿದೆ ಎಂಬುದನ್ನು ವಾಹಿನಿಯವರು ತಿಳಿಸಿಲ್ಲ. ಈ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಕಿರುತೆರೆ ವೀಕ್ಷಕರು ಕೋರುತ್ತಿದ್ದಾರೆ.

5 / 5

Published On - 8:25 am, Wed, 1 March 23

Follow us
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ