AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ನಟಿ ಹೇಮಾ ಚೌಧರಿ; ದೇವರಿಗೆ ವಿಶೇಷ ಪೂಜೆ

ಕೆಲವು ತಿಂಗಳ ಹಿಂದೆ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿತ್ತು. ಆಗ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈಗ ಹೇಮಾ ಚೌಧರಿ ಅವರು ಚೇತರಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಪೂಜೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆಯರು ಭಾಗಿಯಾಗಿದ್ದರು.

ಮದನ್​ ಕುಮಾರ್​
|

Updated on: Oct 15, 2024 | 10:44 PM

Share
ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ ನಟಿ ಹೇಮಾ ಚೌಧರಿ ಅವರು ಅನಾರೋಗ್ಯದ ಬಳಿಕ ಚೇತರಿಕೆ ಕಂಡಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅವರಿಗೆ ಬ್ರೇನ್ ಹೆಮರೇಜ್ ಆಗಿತ್ತು. ಆಗ ಸರ್ಜರಿಗೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ.

ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ ನಟಿ ಹೇಮಾ ಚೌಧರಿ ಅವರು ಅನಾರೋಗ್ಯದ ಬಳಿಕ ಚೇತರಿಕೆ ಕಂಡಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅವರಿಗೆ ಬ್ರೇನ್ ಹೆಮರೇಜ್ ಆಗಿತ್ತು. ಆಗ ಸರ್ಜರಿಗೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ.

1 / 5
ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡ ಹೇಮಾ ಚೌಧರಿ ಅವರು ಇಂದು (ಅಕ್ಟೋಬರ್​ 15) ಬೆಂಗಳೂರಿನ ಜೆಪಿ ನಗರದ ಶ್ರೀನಿವಾಸ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಭಾರತಿ ವಿಷ್ಣುವರ್ಧನ್, ತಾರಾ ಅನುರಾಧಾ ಕೂಡ ಪೂಜೆಯಲ್ಲಿ ಪಾಲ್ಗೊಂಡರು.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡ ಹೇಮಾ ಚೌಧರಿ ಅವರು ಇಂದು (ಅಕ್ಟೋಬರ್​ 15) ಬೆಂಗಳೂರಿನ ಜೆಪಿ ನಗರದ ಶ್ರೀನಿವಾಸ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಭಾರತಿ ವಿಷ್ಣುವರ್ಧನ್, ತಾರಾ ಅನುರಾಧಾ ಕೂಡ ಪೂಜೆಯಲ್ಲಿ ಪಾಲ್ಗೊಂಡರು.

2 / 5
ಪೂಜೆಯಲ್ಲಿ ಭಾಗಿಯಾದ ಬಳಿಕ ಹಿರಿಯ ನಟಿ ತಾರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಕಮೆಂಟ್​ ಮೂಲಕ ಶುಭ ಹಾರೈಸಿದ್ದಾರೆ. ಹಿರಿಯ ನಟಿಯರನ್ನು ಒಟ್ಟಿಗೆ ನೋಡಿ ಖುಷಿಯಾಗಿದೆ.

ಪೂಜೆಯಲ್ಲಿ ಭಾಗಿಯಾದ ಬಳಿಕ ಹಿರಿಯ ನಟಿ ತಾರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಕಮೆಂಟ್​ ಮೂಲಕ ಶುಭ ಹಾರೈಸಿದ್ದಾರೆ. ಹಿರಿಯ ನಟಿಯರನ್ನು ಒಟ್ಟಿಗೆ ನೋಡಿ ಖುಷಿಯಾಗಿದೆ.

3 / 5
‘ಎಲ್ಲರಿಗೂ ನಮಸ್ಕಾರ. ಶ್ರೀಮತಿ ಭಾರತಿ ವಿಷ್ಣುವರ್ಧನ್ ಅಮ್ಮ ಹಾಗೂ ಶ್ರೀಮತಿ ಹೇಮಾ ಚೌಧರಿ ಅಮ್ಮ ಇವರೊಂದಿಗೆ ಈ ದಿನ ಪವಿತ್ರ ದೇವಾಲಯದಲ್ಲಿ. ಈ ತಾಯಂದಿರ ಜೊತೆ ಸಮಯ ಕಳೆದದ್ದು ಏನೋ ಒಂದು ಥರ ಶಕ್ತಿ ಬಂದಂತೆ ಭಾಸವಾಯಿತು’ ಎಂದು ತಾರಾ ಪೋಸ್ಟ್ ಮಾಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಶ್ರೀಮತಿ ಭಾರತಿ ವಿಷ್ಣುವರ್ಧನ್ ಅಮ್ಮ ಹಾಗೂ ಶ್ರೀಮತಿ ಹೇಮಾ ಚೌಧರಿ ಅಮ್ಮ ಇವರೊಂದಿಗೆ ಈ ದಿನ ಪವಿತ್ರ ದೇವಾಲಯದಲ್ಲಿ. ಈ ತಾಯಂದಿರ ಜೊತೆ ಸಮಯ ಕಳೆದದ್ದು ಏನೋ ಒಂದು ಥರ ಶಕ್ತಿ ಬಂದಂತೆ ಭಾಸವಾಯಿತು’ ಎಂದು ತಾರಾ ಪೋಸ್ಟ್ ಮಾಡಿದ್ದಾರೆ.

4 / 5
‘ಇಬ್ಬರು ತಾಯಂದಿರಿಗೂ ಮನಃಪೂರ್ವಕ ವಂದನೆಗಳು. ಸ್ವಾಮೀ ವೆಂಕಟರಮಣ ಭಗವಂತನಿಗೆ ಸಾಷ್ಟಾಂಗ ನಮಸ್ಕಾರಗಳು’ ಎಂದು ತಾರಾ ಅನುರಾಧಾ ಅವರು ಬರೆದುಕೊಂಡಿದ್ದಾರೆ. ಹೇಮಾ ಚೌಧರಿ ಅವರು ಚೇತರಿಸಿಕೊಂಡಿದ್ದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ.

‘ಇಬ್ಬರು ತಾಯಂದಿರಿಗೂ ಮನಃಪೂರ್ವಕ ವಂದನೆಗಳು. ಸ್ವಾಮೀ ವೆಂಕಟರಮಣ ಭಗವಂತನಿಗೆ ಸಾಷ್ಟಾಂಗ ನಮಸ್ಕಾರಗಳು’ ಎಂದು ತಾರಾ ಅನುರಾಧಾ ಅವರು ಬರೆದುಕೊಂಡಿದ್ದಾರೆ. ಹೇಮಾ ಚೌಧರಿ ಅವರು ಚೇತರಿಸಿಕೊಂಡಿದ್ದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ