ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡ ನಟಿ ಹೇಮಾ ಚೌಧರಿ; ದೇವರಿಗೆ ವಿಶೇಷ ಪೂಜೆ

ಕೆಲವು ತಿಂಗಳ ಹಿಂದೆ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗಿತ್ತು. ಆಗ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈಗ ಹೇಮಾ ಚೌಧರಿ ಅವರು ಚೇತರಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಪೂಜೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆಯರು ಭಾಗಿಯಾಗಿದ್ದರು.

|

Updated on: Oct 15, 2024 | 10:44 PM

ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ ನಟಿ ಹೇಮಾ ಚೌಧರಿ ಅವರು ಅನಾರೋಗ್ಯದ ಬಳಿಕ ಚೇತರಿಕೆ ಕಂಡಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅವರಿಗೆ ಬ್ರೇನ್ ಹೆಮರೇಜ್ ಆಗಿತ್ತು. ಆಗ ಸರ್ಜರಿಗೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ.

ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ ನಟಿ ಹೇಮಾ ಚೌಧರಿ ಅವರು ಅನಾರೋಗ್ಯದ ಬಳಿಕ ಚೇತರಿಕೆ ಕಂಡಿದ್ದಾರೆ. ಕಳೆದ ವರ್ಷ ಡಿಸೆಂಬರ್​ನಲ್ಲಿ ಅವರಿಗೆ ಬ್ರೇನ್ ಹೆಮರೇಜ್ ಆಗಿತ್ತು. ಆಗ ಸರ್ಜರಿಗೆ ಒಳಗಾಗಿದ್ದ ಅವರು ಈಗ ಚೇತರಿಸಿಕೊಂಡಿದ್ದಾರೆ.

1 / 5
ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡ ಹೇಮಾ ಚೌಧರಿ ಅವರು ಇಂದು (ಅಕ್ಟೋಬರ್​ 15) ಬೆಂಗಳೂರಿನ ಜೆಪಿ ನಗರದ ಶ್ರೀನಿವಾಸ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಭಾರತಿ ವಿಷ್ಣುವರ್ಧನ್, ತಾರಾ ಅನುರಾಧಾ ಕೂಡ ಪೂಜೆಯಲ್ಲಿ ಪಾಲ್ಗೊಂಡರು.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡ ಹೇಮಾ ಚೌಧರಿ ಅವರು ಇಂದು (ಅಕ್ಟೋಬರ್​ 15) ಬೆಂಗಳೂರಿನ ಜೆಪಿ ನಗರದ ಶ್ರೀನಿವಾಸ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಭಾರತಿ ವಿಷ್ಣುವರ್ಧನ್, ತಾರಾ ಅನುರಾಧಾ ಕೂಡ ಪೂಜೆಯಲ್ಲಿ ಪಾಲ್ಗೊಂಡರು.

2 / 5
ಪೂಜೆಯಲ್ಲಿ ಭಾಗಿಯಾದ ಬಳಿಕ ಹಿರಿಯ ನಟಿ ತಾರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಕಮೆಂಟ್​ ಮೂಲಕ ಶುಭ ಹಾರೈಸಿದ್ದಾರೆ. ಹಿರಿಯ ನಟಿಯರನ್ನು ಒಟ್ಟಿಗೆ ನೋಡಿ ಖುಷಿಯಾಗಿದೆ.

ಪೂಜೆಯಲ್ಲಿ ಭಾಗಿಯಾದ ಬಳಿಕ ಹಿರಿಯ ನಟಿ ತಾರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಕಮೆಂಟ್​ ಮೂಲಕ ಶುಭ ಹಾರೈಸಿದ್ದಾರೆ. ಹಿರಿಯ ನಟಿಯರನ್ನು ಒಟ್ಟಿಗೆ ನೋಡಿ ಖುಷಿಯಾಗಿದೆ.

3 / 5
‘ಎಲ್ಲರಿಗೂ ನಮಸ್ಕಾರ. ಶ್ರೀಮತಿ ಭಾರತಿ ವಿಷ್ಣುವರ್ಧನ್ ಅಮ್ಮ ಹಾಗೂ ಶ್ರೀಮತಿ ಹೇಮಾ ಚೌಧರಿ ಅಮ್ಮ ಇವರೊಂದಿಗೆ ಈ ದಿನ ಪವಿತ್ರ ದೇವಾಲಯದಲ್ಲಿ. ಈ ತಾಯಂದಿರ ಜೊತೆ ಸಮಯ ಕಳೆದದ್ದು ಏನೋ ಒಂದು ಥರ ಶಕ್ತಿ ಬಂದಂತೆ ಭಾಸವಾಯಿತು’ ಎಂದು ತಾರಾ ಪೋಸ್ಟ್ ಮಾಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಶ್ರೀಮತಿ ಭಾರತಿ ವಿಷ್ಣುವರ್ಧನ್ ಅಮ್ಮ ಹಾಗೂ ಶ್ರೀಮತಿ ಹೇಮಾ ಚೌಧರಿ ಅಮ್ಮ ಇವರೊಂದಿಗೆ ಈ ದಿನ ಪವಿತ್ರ ದೇವಾಲಯದಲ್ಲಿ. ಈ ತಾಯಂದಿರ ಜೊತೆ ಸಮಯ ಕಳೆದದ್ದು ಏನೋ ಒಂದು ಥರ ಶಕ್ತಿ ಬಂದಂತೆ ಭಾಸವಾಯಿತು’ ಎಂದು ತಾರಾ ಪೋಸ್ಟ್ ಮಾಡಿದ್ದಾರೆ.

4 / 5
‘ಇಬ್ಬರು ತಾಯಂದಿರಿಗೂ ಮನಃಪೂರ್ವಕ ವಂದನೆಗಳು. ಸ್ವಾಮೀ ವೆಂಕಟರಮಣ ಭಗವಂತನಿಗೆ ಸಾಷ್ಟಾಂಗ ನಮಸ್ಕಾರಗಳು’ ಎಂದು ತಾರಾ ಅನುರಾಧಾ ಅವರು ಬರೆದುಕೊಂಡಿದ್ದಾರೆ. ಹೇಮಾ ಚೌಧರಿ ಅವರು ಚೇತರಿಸಿಕೊಂಡಿದ್ದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ.

‘ಇಬ್ಬರು ತಾಯಂದಿರಿಗೂ ಮನಃಪೂರ್ವಕ ವಂದನೆಗಳು. ಸ್ವಾಮೀ ವೆಂಕಟರಮಣ ಭಗವಂತನಿಗೆ ಸಾಷ್ಟಾಂಗ ನಮಸ್ಕಾರಗಳು’ ಎಂದು ತಾರಾ ಅನುರಾಧಾ ಅವರು ಬರೆದುಕೊಂಡಿದ್ದಾರೆ. ಹೇಮಾ ಚೌಧರಿ ಅವರು ಚೇತರಿಸಿಕೊಂಡಿದ್ದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ.

5 / 5
Follow us
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ