AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಕನ್ನಡಪ್ರಭ ಪತ್ರಿಕೆಯ ನಿವೃತ್ತ ಸಂಪಾದಕ ಕೆ ಸತ್ಯನಾರಾಯಣ ಅವರ ಒಂದು ಕ್ಷಿಪ್ರ ನೋಟ

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ(82) ಅವರು ಭಾನುವಾರ (ಜ.8) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

TV9 Web
| Edited By: |

Updated on: Jan 08, 2023 | 5:19 PM

Share
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ (82) ಅವರು ಭಾನುವಾರ (ಜ.8) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಶ್ರೀ ಕೆ ಸತ್ಯನಾರಾಯಣ ಅವರ ಒಂದು ಕ್ಷಿಪ್ರ ನೋಟ

1 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಸ್ವತಂತ್ರ ಪತ್ರಿಕೆ ಮೂಲಕ ವೃತ್ತಿಜೀವನ ಪ್ರಾರಂಭಿಸಿದ ಅವರು ನಂತರ ತಾಯ್ನಾಡು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಇಂಡಿಯನ್​​ ಎಕ್ಸ್ ಪ್ರೆಸ್ ಬಳಗದಲ್ಲಿ ದೀರ್ಘಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಕನ್ನಡಪ್ರಭ ಪತ್ರಿಕೆಯಲ್ಲಿ ಸಂಪಾದಕರಾಗಿದ್ದ ಜೊತೆಜೊತೆಗೇ ಕೆಲಕಾಲ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲೂ ಸಂಪಾದಕರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.

2 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ವ್ಯಕ್ತಿ ವಿಶೇಷ, ಪೇಟೆ ಮಾತು, ಸಮಕಾಲೀನ, ಪೇಟೆ ಮಾತು, ನಗರ ಪ್ರದಕ್ಷಿಣೆ ಅವರ ಜನಪ್ರಿಯ ಅಂಕಣಗಳಾಗಿದ್ದವು. ರಾಜಕೀಯ, ಹಣಕಾಸು ವಿಚಾರಗಳನ್ನು ಬರೆಯುವುದರಲ್ಲಿ ಅವರು ಸಿದ್ಧಹಸ್ತರಾಗಿದ್ದರು. ರಾಜ್ಯ, ರಾಷ್ಟ್ರ ಬಜೆಟ್ ವಿಚಾರಗಳ ವಿಶ್ಲೇಷಣೆಯಲ್ಲೂ ಅವರದ್ದು ಎತ್ತಿದ ಕೈ.

3 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಕನ್ನಡ ಪ್ರಭದಲ್ಲಿ ಅವರ ಜನಪ್ರಿಯ ಅಂಕಣಗಳಾದ 'ನಗರಪ್ರದಕ್ಷಿಣೆ' ಮತ್ತು 'ವ್ಯಕ್ತಿ ವಿಚಾರ' ಮೂಲಕ ಸಾಕಷ್ಟು ಗಮನ ಮತ್ತು ಜನಪ್ರಿಯತೆಯನ್ನು ಗಳಿಸಿದರು. ಕನ್ನಡದ ಜೊತೆಗೆ ಇಂಗ್ಲಿಷ್‌ನಲ್ಲಿ ಸರಳ ಶೈಲಿಯಲ್ಲಿ ಬರೆಯುತ್ತಿದ್ದರು. ಅವರು ಹಣಕಾಸು, ವ್ಯವಹಾರ ಮತ್ತು ಬಜೆಟ್ ವರದಿಗಾರಿಕೆಯಲ್ಲಿ ಪರಿಣತರಾಗಿದ್ದರು.

4 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಹಿರಿಯರಾದ ಕೆ. ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಎಸ್​. ಎಮ್​ ಕೃಷ್ಣ ಭೇಟಿಯಾದ ಸಂದರ್ಭ

5 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

2017ರಲ್ಲಿ ಅವರು ಹರ್ಮನ್ ಮೊಗ್ಲಿಂಗ್ ಜೀವಮಾನ ಸಾಧನೆ ಪುರಸ್ಕಾರಕ್ಕೆ ಭಾಜನರಾಗಿದ್ದರು. ಹಾಗೇ ಟೇಯೆಸ್ಸಾರ್ ಪ್ರಶಸ್ತಿ ಪುರಸ್ಕೃತರಾಗಿದ್ದರು.

6 / 6
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ