AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಕನ್ನಡಪ್ರಭ ಪತ್ರಿಕೆಯ ನಿವೃತ್ತ ಸಂಪಾದಕ ಕೆ ಸತ್ಯನಾರಾಯಣ ಅವರ ಒಂದು ಕ್ಷಿಪ್ರ ನೋಟ

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ(82) ಅವರು ಭಾನುವಾರ (ಜ.8) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

TV9 Web
| Edited By: |

Updated on: Jan 08, 2023 | 5:19 PM

Share
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ (82) ಅವರು ಭಾನುವಾರ (ಜ.8) ಬೆಂಗಳೂರಿನ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಶ್ರೀ ಕೆ ಸತ್ಯನಾರಾಯಣ ಅವರ ಒಂದು ಕ್ಷಿಪ್ರ ನೋಟ

1 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಸ್ವತಂತ್ರ ಪತ್ರಿಕೆ ಮೂಲಕ ವೃತ್ತಿಜೀವನ ಪ್ರಾರಂಭಿಸಿದ ಅವರು ನಂತರ ತಾಯ್ನಾಡು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ಇಂಡಿಯನ್​​ ಎಕ್ಸ್ ಪ್ರೆಸ್ ಬಳಗದಲ್ಲಿ ದೀರ್ಘಕಾಲ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಕನ್ನಡಪ್ರಭ ಪತ್ರಿಕೆಯಲ್ಲಿ ಸಂಪಾದಕರಾಗಿದ್ದ ಜೊತೆಜೊತೆಗೇ ಕೆಲಕಾಲ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲೂ ಸಂಪಾದಕರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.

2 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ವ್ಯಕ್ತಿ ವಿಶೇಷ, ಪೇಟೆ ಮಾತು, ಸಮಕಾಲೀನ, ಪೇಟೆ ಮಾತು, ನಗರ ಪ್ರದಕ್ಷಿಣೆ ಅವರ ಜನಪ್ರಿಯ ಅಂಕಣಗಳಾಗಿದ್ದವು. ರಾಜಕೀಯ, ಹಣಕಾಸು ವಿಚಾರಗಳನ್ನು ಬರೆಯುವುದರಲ್ಲಿ ಅವರು ಸಿದ್ಧಹಸ್ತರಾಗಿದ್ದರು. ರಾಜ್ಯ, ರಾಷ್ಟ್ರ ಬಜೆಟ್ ವಿಚಾರಗಳ ವಿಶ್ಲೇಷಣೆಯಲ್ಲೂ ಅವರದ್ದು ಎತ್ತಿದ ಕೈ.

3 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಕನ್ನಡ ಪ್ರಭದಲ್ಲಿ ಅವರ ಜನಪ್ರಿಯ ಅಂಕಣಗಳಾದ 'ನಗರಪ್ರದಕ್ಷಿಣೆ' ಮತ್ತು 'ವ್ಯಕ್ತಿ ವಿಚಾರ' ಮೂಲಕ ಸಾಕಷ್ಟು ಗಮನ ಮತ್ತು ಜನಪ್ರಿಯತೆಯನ್ನು ಗಳಿಸಿದರು. ಕನ್ನಡದ ಜೊತೆಗೆ ಇಂಗ್ಲಿಷ್‌ನಲ್ಲಿ ಸರಳ ಶೈಲಿಯಲ್ಲಿ ಬರೆಯುತ್ತಿದ್ದರು. ಅವರು ಹಣಕಾಸು, ವ್ಯವಹಾರ ಮತ್ತು ಬಜೆಟ್ ವರದಿಗಾರಿಕೆಯಲ್ಲಿ ಪರಿಣತರಾಗಿದ್ದರು.

4 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

ಹಿರಿಯರಾದ ಕೆ. ಸತ್ಯನಾರಾಯಣ ಅವರು ಮಾಜಿ ಮುಖ್ಯಮಂತ್ರಿ ಎಸ್​. ಎಮ್​ ಕೃಷ್ಣ ಭೇಟಿಯಾದ ಸಂದರ್ಭ

5 / 6
ಹಿರಿಯ ಪತ್ರಕರ್ತ, ಅಂಕಣಕಾರ ಕೆ. ಸತ್ಯನಾರಾಯಣ

2017ರಲ್ಲಿ ಅವರು ಹರ್ಮನ್ ಮೊಗ್ಲಿಂಗ್ ಜೀವಮಾನ ಸಾಧನೆ ಪುರಸ್ಕಾರಕ್ಕೆ ಭಾಜನರಾಗಿದ್ದರು. ಹಾಗೇ ಟೇಯೆಸ್ಸಾರ್ ಪ್ರಶಸ್ತಿ ಪುರಸ್ಕೃತರಾಗಿದ್ದರು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ