ಕರ್ನಾಟಕದಲ್ಲಿದೆ ತಾಳೆ ಗರಿಗಳಲ್ಲಿ ಬರೆದ ಏಳು ರೀತಿಯ ರಾಮಾಯಣಗಳ ಸಂಗ್ರಹ ಗ್ರಂಥಗಳು! ಅಯೋಧ್ಯೆ ರಾಮ ಮಂದಿರಕ್ಕೆ ಒಪ್ಪಿಸಲು ನಿರ್ಧಾರ

ಪೆನ್ನು, ಪೆನ್ಸಿಲ್, ನೋಟ್‍ಪುಸ್ತಕ, ಪ್ರಿಂಟಿಂಗ್ ತಂತ್ರಜ್ಞಾನವಿಲ್ಲದ ಕಾಲದಲ್ಲಿ ಆಗಿನ ವಿದ್ವಾಂಸರು ತಾಳೆ ಗರಿಗಳಲ್ಲಿ ಹಳೆಗನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ರಾಮಾಯಣಗಳನ್ನು ಬರೆದಿದ್ದಾರೆ. ಹೀಗೆ ತಾಳೆ ಗರಿಗಳಲ್ಲಿ ಬರೆದಿಡಲಾದ ರಾಮಾಯಣದ ಸಂಗ್ರಹ ಗ್ರಂಥಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಪುರೋಹಿತ ಎಸ್.ನರಸಿಂಹಮೂರ್ತಿ ಅವರು ಸಂಗ್ರಹಿಸಿದ್ದು, ಇದನ್ನು ಅಯೋಧ್ಯೆ ರಾಮ ಮಂದಿರಕ್ಕೆ ಒಪ್ಪಿಸಲು ನಿರ್ಧರಿಸಿದ್ದಾರೆ.

| Updated By: Rakesh Nayak Manchi

Updated on: Jan 20, 2024 | 3:43 PM

ಪೆನ್ನು, ಪೆನ್ಸಿಲ್, ನೋಟ್‍ಪುಸ್ತಕ, ಪ್ರಿಂಟಿಂಗ್ ತಂತ್ರಜ್ಞಾನವಿಲ್ಲದ ಕಾಲದಲ್ಲಿ ಆಗಿನ ವಿದ್ವಾಂಸರು ತಾಳೆ ಗರಿಗಳಲ್ಲಿ ಹಳೆಗನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ರಾಮಾಯಣಗಳನ್ನು ಬರೆದಿದ್ದಾರೆ. ಅವುಗಳನ್ನು ಪುರೋಹಿತರೊಬ್ಬರು ಜೋಪಾನವಾಗಿ ಕಾಪಾಡಿಕೊಂಡು ಬಂದಿದ್ದಾರೆ.

ಪೆನ್ನು, ಪೆನ್ಸಿಲ್, ನೋಟ್‍ಪುಸ್ತಕ, ಪ್ರಿಂಟಿಂಗ್ ತಂತ್ರಜ್ಞಾನವಿಲ್ಲದ ಕಾಲದಲ್ಲಿ ಆಗಿನ ವಿದ್ವಾಂಸರು ತಾಳೆ ಗರಿಗಳಲ್ಲಿ ಹಳೆಗನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ರಾಮಾಯಣಗಳನ್ನು ಬರೆದಿದ್ದಾರೆ. ಅವುಗಳನ್ನು ಪುರೋಹಿತರೊಬ್ಬರು ಜೋಪಾನವಾಗಿ ಕಾಪಾಡಿಕೊಂಡು ಬಂದಿದ್ದಾರೆ.

1 / 9
ಒಟ್ಟು ಏಳು ರೀತಿಯ ವಿಶೇಷ ತಾಳೆಗರಿಗಳಲ್ಲಿ ಬರೆದಿರುವ ರಾಮಾಯಣಗಳನ್ನು ಸಂಗ್ರಹಿಸಿದ್ದು, ಅಯೋದ್ಯೆಯ ಶ್ರೀರಾಮನಿಗೆ ಒಪ್ಪಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

ಒಟ್ಟು ಏಳು ರೀತಿಯ ವಿಶೇಷ ತಾಳೆಗರಿಗಳಲ್ಲಿ ಬರೆದಿರುವ ರಾಮಾಯಣಗಳನ್ನು ಸಂಗ್ರಹಿಸಿದ್ದು, ಅಯೋದ್ಯೆಯ ಶ್ರೀರಾಮನಿಗೆ ಒಪ್ಪಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.

2 / 9
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಎಸ್.ನರಸಿಂಹಮೂರ್ತಿ ಅವರು, ವೇದ ಪಾಂಡಿತ್ಯ ಸೇರಿದಂತೆ ಪುರೋಹಿತ ವೃತ್ತಿಯಲ್ಲಿ ಖ್ಯಾತರಾಗಿದ್ದರು. ಅವರ ನಂತರ ಅವರ ಮಗ ಎಸ್.ಎನ್.ನಾಗೇಂದ್ರ ಸಹಾ ವೇದ ಪಂಡಿತರಾಗಿ ಪುರೋಹಿತ್ಯದ ಜೊತೆಗೆ ಪತ್ರಕರ್ತ ವೃತ್ತಿಯಲ್ಲಿ ತೊಡಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಎಸ್.ನರಸಿಂಹಮೂರ್ತಿ ಅವರು, ವೇದ ಪಾಂಡಿತ್ಯ ಸೇರಿದಂತೆ ಪುರೋಹಿತ ವೃತ್ತಿಯಲ್ಲಿ ಖ್ಯಾತರಾಗಿದ್ದರು. ಅವರ ನಂತರ ಅವರ ಮಗ ಎಸ್.ಎನ್.ನಾಗೇಂದ್ರ ಸಹಾ ವೇದ ಪಂಡಿತರಾಗಿ ಪುರೋಹಿತ್ಯದ ಜೊತೆಗೆ ಪತ್ರಕರ್ತ ವೃತ್ತಿಯಲ್ಲಿ ತೊಡಗಿದ್ದಾರೆ.

3 / 9
ಎಸ್.ನರಸಿಂಹಮೂರ್ತಿ ಹಾಗೂ ಎಸ್.ಎನ್.ನಾಗೇಂದ್ರ ಅವರ ಪೂರ್ವಜರ ಕಾಲದಿಂದಲೂ ಅವರ ಮನೆಯಲ್ಲಿ ತಾಳೆ ಗರಿಗಳ ಪುಸ್ತಕಗಳ ಸಂಗ್ರಹವಿದೆ. ಅದರಲ್ಲೂ ವಿಶೇಷವಾಗಿ ತಾಳೆ ಗರಿಗಳಲ್ಲಿ ಬರೆದಿರುವ 7 ರೀತಿಯ ವಿಶೇಷ ರಾಮಾಯಣಗಳನ್ನು ಕಾಣಬಹುದಾಗಿದೆ.

ಎಸ್.ನರಸಿಂಹಮೂರ್ತಿ ಹಾಗೂ ಎಸ್.ಎನ್.ನಾಗೇಂದ್ರ ಅವರ ಪೂರ್ವಜರ ಕಾಲದಿಂದಲೂ ಅವರ ಮನೆಯಲ್ಲಿ ತಾಳೆ ಗರಿಗಳ ಪುಸ್ತಕಗಳ ಸಂಗ್ರಹವಿದೆ. ಅದರಲ್ಲೂ ವಿಶೇಷವಾಗಿ ತಾಳೆ ಗರಿಗಳಲ್ಲಿ ಬರೆದಿರುವ 7 ರೀತಿಯ ವಿಶೇಷ ರಾಮಾಯಣಗಳನ್ನು ಕಾಣಬಹುದಾಗಿದೆ.

4 / 9
ಎಸ್.ಎನ್.ನಾಗೇಂದ್ರರವರ ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ತಾಳೆ ಗರಿಗಳ ಲಿಪಿಯಲ್ಲಿ ವಾಲ್ಮೀಕಿ ರಾಮಾಯಣ ಯುದ್ಧಕಾಂಡ ಗ್ರಂಥ, ಆದ್ಯಾತ್ಮ ರಾಮಾಯಣ, ವಿಧರ್ಭರಾಜ ವಿರಚಿತ ಚಂಪುಕಾವ್ಯ ರಾಮಾಯಣ, ಕೌಮುದಿ ರಾಮಾಯಣ, ಶ್ರೀಮದ್ ವಾಲ್ಮೀಕಿ ರಾಮಾಯಣ ಅರಣ್ಯ ಚತುರ್ಥ ಸರ್ಗ, ಸಂಸ್ಕೃತ, ತೆಲುಗು ಮಿಶ್ರಿತ ರಾಮಾಯಣ, 1791 ರಲ್ಲಿ ರಚಿತ ಸಂಪೂರ್ಣ ರಾಮ ಕರುಣಾಮೃತ ರಾಮಾಯಣ ಗ್ರಂಥವನ್ನು ಕಾಣಬಹುದಾಗಿದೆ.

ಎಸ್.ಎನ್.ನಾಗೇಂದ್ರರವರ ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ತಾಳೆ ಗರಿಗಳ ಲಿಪಿಯಲ್ಲಿ ವಾಲ್ಮೀಕಿ ರಾಮಾಯಣ ಯುದ್ಧಕಾಂಡ ಗ್ರಂಥ, ಆದ್ಯಾತ್ಮ ರಾಮಾಯಣ, ವಿಧರ್ಭರಾಜ ವಿರಚಿತ ಚಂಪುಕಾವ್ಯ ರಾಮಾಯಣ, ಕೌಮುದಿ ರಾಮಾಯಣ, ಶ್ರೀಮದ್ ವಾಲ್ಮೀಕಿ ರಾಮಾಯಣ ಅರಣ್ಯ ಚತುರ್ಥ ಸರ್ಗ, ಸಂಸ್ಕೃತ, ತೆಲುಗು ಮಿಶ್ರಿತ ರಾಮಾಯಣ, 1791 ರಲ್ಲಿ ರಚಿತ ಸಂಪೂರ್ಣ ರಾಮ ಕರುಣಾಮೃತ ರಾಮಾಯಣ ಗ್ರಂಥವನ್ನು ಕಾಣಬಹುದಾಗಿದೆ.

5 / 9
ಗುಡಿಬಂಡೆಯ ಎಸ್.ಎನ್.ನಾಗೇಂದ್ರ ಮನೆಯಲ್ಲಿರುವ ತಾಳೆ ಗರಿ ರಾಮಾಯಣ ಗ್ರಂಥಗಳನ್ನು ಅವರು ಅಯೋಧ್ಯೆಯ ಶ್ರೀರಾಮನ ಪಾದಕ್ಕೆ ಒಪ್ಪಿಸುವ ಅಪೇಕ್ಷೆ ಪಟ್ಟಿದ್ದಾರೆ.

ಗುಡಿಬಂಡೆಯ ಎಸ್.ಎನ್.ನಾಗೇಂದ್ರ ಮನೆಯಲ್ಲಿರುವ ತಾಳೆ ಗರಿ ರಾಮಾಯಣ ಗ್ರಂಥಗಳನ್ನು ಅವರು ಅಯೋಧ್ಯೆಯ ಶ್ರೀರಾಮನ ಪಾದಕ್ಕೆ ಒಪ್ಪಿಸುವ ಅಪೇಕ್ಷೆ ಪಟ್ಟಿದ್ದಾರೆ.

6 / 9
ಪೆನ್ನು, ಪೆನ್ಸಿಲ್, ನೋಟ್‍ಪುಸ್ತಕ, ಪ್ರಿಂಟಿಂಗ್ ತಂತ್ರಜ್ಞಾನವಿಲ್ಲದ ಕಾಲದಲ್ಲಿ ಆಗಿನ ವಿದ್ವಾಂಸರು ತಾಳೆ ಗರಿಗಳಲ್ಲಿ ಹಳೆಗನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ರಾಮಾಯಣ ಗ್ರಂಥಗಳನ್ನು ಬರೆದಿದ್ದು, ಅದನ್ನು ಆಧುನಿಕ ಪ್ರಿಂಟಿಂಗ್ ತಂಜ್ರಜ್ಞಾನಕ್ಕೆ ಮಾರ್ಪಡಿಸುವ ಅವಶ್ಯಕತೆ ಇದೆ.

ಪೆನ್ನು, ಪೆನ್ಸಿಲ್, ನೋಟ್‍ಪುಸ್ತಕ, ಪ್ರಿಂಟಿಂಗ್ ತಂತ್ರಜ್ಞಾನವಿಲ್ಲದ ಕಾಲದಲ್ಲಿ ಆಗಿನ ವಿದ್ವಾಂಸರು ತಾಳೆ ಗರಿಗಳಲ್ಲಿ ಹಳೆಗನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ರಾಮಾಯಣ ಗ್ರಂಥಗಳನ್ನು ಬರೆದಿದ್ದು, ಅದನ್ನು ಆಧುನಿಕ ಪ್ರಿಂಟಿಂಗ್ ತಂಜ್ರಜ್ಞಾನಕ್ಕೆ ಮಾರ್ಪಡಿಸುವ ಅವಶ್ಯಕತೆ ಇದೆ.

7 / 9
ತಾಳೆ ಗರಿಯಲ್ಲಿ ಬರೆದಿರುವ ರಾಮಾಯಣ

ತಾಳೆ ಗರಿಯಲ್ಲಿ ಬರೆದಿರುವ ರಾಮಾಯಣ

8 / 9
ತಾಳೆ ಗರಿಯಲ್ಲಿ ಬರೆದಿರುವ ರಾಮಾಯಣ

ತಾಳೆ ಗರಿಯಲ್ಲಿ ಬರೆದಿರುವ ರಾಮಾಯಣ

9 / 9
Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ