AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರದಲ್ಲಿ ಸೆಲೆಬ್ರಿಟಿಗಳ ದಂಡು; ಇಲ್ಲಿದೆ ಫೋಟೋ ಗ್ಯಾಲರಿ

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 22, 2024 | 11:31 AM

Share
ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

1 / 7
ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

3 / 7
ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

4 / 7
ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

5 / 7
ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

6 / 7
ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ