AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರದಲ್ಲಿ ಸೆಲೆಬ್ರಿಟಿಗಳ ದಂಡು; ಇಲ್ಲಿದೆ ಫೋಟೋ ಗ್ಯಾಲರಿ

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 22, 2024 | 11:31 AM

Share
ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

1 / 7
ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

3 / 7
ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

4 / 7
ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

5 / 7
ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

6 / 7
ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

7 / 7
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ