AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರದಲ್ಲಿ ಸೆಲೆಬ್ರಿಟಿಗಳ ದಂಡು; ಇಲ್ಲಿದೆ ಫೋಟೋ ಗ್ಯಾಲರಿ

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 22, 2024 | 11:31 AM

Share
ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

1 / 7
ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

3 / 7
ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

4 / 7
ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

5 / 7
ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

6 / 7
ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ