AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರದಲ್ಲಿ ಸೆಲೆಬ್ರಿಟಿಗಳ ದಂಡು; ಇಲ್ಲಿದೆ ಫೋಟೋ ಗ್ಯಾಲರಿ

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on: Jan 22, 2024 | 11:31 AM

Share
ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಇನ್ನು ಕೆಲವೇ ಹೊತ್ತಲ್ಲಿ ಕಾರ್ಯಕ್ರಮ ಆರಂಭ ಆಗಲಿದೆ. ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ ಇಲ್ಲಿದೆ.

1 / 7
ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 7
ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಭೇಟಿ ನೀಡಿದ್ದಾರೆ. ‘ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮಕ್ಕೂ ಮುನ್ನ, ಹನುಮನ ದರ್ಶನ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

3 / 7
ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

ಬಾಲಿವುಡ್ ಸೆಲೆಬ್ರಿಟಿಗಳ ದಂಡು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ನಿರ್ದೇಶಕ ರಾಜ್​ಕುಮಾರ್ ಹಿರಾನಿ, ಆಲಿಯಾ ಭಟ್​ ಮೊದಲಾದವರು ಇದ್ದಾರೆ.

4 / 7
ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

ಆಲಿಯಾ ಭಟ್, ರಣಬೀರ್ ಕಪೂರ್ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರೋಹಿತ್ ಶೆಟ್ಟಿ ಇವರಿಗೆ ಜೊತೆಯಾಗಿದ್ದಾರೆ.

5 / 7
ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

ನಿಖಿಲ್ ಕುಮಾರ್ ಅವರು ತಂದೆ ಕುಮಾರಸ್ವಾಮಿ, ತಾತ ದೇವೇಗೌಡ ಜೊತೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಖಾಸಗಿ ಜೆಟ್​ನಲ್ಲಿ ತೆಗೆಸಿಕೊಂಡ ಫೋಟೋ ಗಮನ ಸೆಳೆದಿದೆ.

6 / 7
ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

ರಾಮ್ ಚರಣ್ ಹಾಗೂ ತಂದೆ ಚಿರಂಜೀವಿ ಅವರು ಖಾಸಗಿ ಜೆಟ್​ನಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಈ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಟ್ರೆಡಿಷನಲ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದಾರೆ.

7 / 7
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?