Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ. ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ

Updated on: Oct 25, 2023 | 9:10 AM

 ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ.

1 / 6
ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

2 / 6
. ಪರಿಣಾಮ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರು ಪ್ರಾಣಾಪಾಯರಾಗಿದ್ದಾರೆ.

. ಪರಿಣಾಮ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರು ಪ್ರಾಣಾಪಾಯರಾಗಿದ್ದಾರೆ.

3 / 6
ಇನ್ನು ಗಾಯಾಳುಗಳಿಗೆ  ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4 / 6
ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಊಟಿ ನೋಡಿಕೊಂಡು ಬರುತ್ತಿರುವಾಗ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದಿದೆ.

ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಊಟಿ ನೋಡಿಕೊಂಡು ಬರುತ್ತಿರುವಾಗ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದಿದೆ.

5 / 6
ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

6 / 6
Follow us
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ