- Kannada News Photo gallery Several Injured after West Bengal Tourist Bus overturns In bandipur forest Road at chamarajanagar
ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ, ಹಲವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ. ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
Updated on: Oct 25, 2023 | 9:10 AM
Share

ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ.

ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

. ಪರಿಣಾಮ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರು ಪ್ರಾಣಾಪಾಯರಾಗಿದ್ದಾರೆ.

ಇನ್ನು ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಊಟಿ ನೋಡಿಕೊಂಡು ಬರುತ್ತಿರುವಾಗ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದಿದೆ.

ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ಭಾರತೀಯರು ಒತ್ತಡದಲ್ಲಿದ್ದಾರೆ, ಅದಕ್ಕೆ ನನ್ನ ಬಗ್ಗೆ ಮಾತಾಡ್ತಿದ್ದಾರೆ!
ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ
ಶಾಸಕರ ವಿದೇಶ ಪ್ರವಾಸಕ್ಕೆ ‘ಕೈ’ನಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್
ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ