AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ

Shaakuntalam Movie: ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ಈ ಸಂದರ್ಭದಲ್ಲಿ ಸಿನಿಮಾ ಕೆಲಸಗಳನ್ನು ಬಿಟ್ಟು ಮೊದಲು ವಿಶ್ರಾಂತಿ ಪಡೆಯಿರಿ ಎಂದು ಎಲ್ಲರೂ ಸಲಹೆ ನೀಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Apr 13, 2023 | 7:15 AM

Share
ನಟಿ ಸಮಂತಾ ರುತ್​ ಪ್ರಭು ಅವರು ‘ಶಾಕುಂತಲಂ’ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಏಪ್ರಿಲ್​ 14ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ಹೊಸ್ತಿಲಿನಲ್ಲಿ ಸಮಂತಾಗೆ ಅನಾರೋಗ್ಯ ಉಂಟಾಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ‘ಶಾಕುಂತಲಂ’ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಏಪ್ರಿಲ್​ 14ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ಹೊಸ್ತಿಲಿನಲ್ಲಿ ಸಮಂತಾಗೆ ಅನಾರೋಗ್ಯ ಉಂಟಾಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

1 / 5
ಕೆಲವೇ ತಿಂಗಳ ಹಿಂದೆ ನಟಿ ಸಮಂತಾ ಅವರು Myositis ಕಾಯಿಲೆಯಿಂದ ಬಳಲಿದ್ದರು. ಸಾಕಷ್ಟು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ಬಳಿಕ ಅವರು ಚೇತರಿಸಿಕೊಂಡರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದೆ.

ಕೆಲವೇ ತಿಂಗಳ ಹಿಂದೆ ನಟಿ ಸಮಂತಾ ಅವರು Myositis ಕಾಯಿಲೆಯಿಂದ ಬಳಲಿದ್ದರು. ಸಾಕಷ್ಟು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ಬಳಿಕ ಅವರು ಚೇತರಿಸಿಕೊಂಡರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದೆ.

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಶಾಕುಂತಲಂ’ ಸಿನಿಮಾಗೆ ಕೊನೇ ಹಂತದ ಪ್ರಮೋಷನ್​ನಲ್ಲಿ ಸಮಂತಾ ಭಾಗಿ ಆಗಬೇಕಿತ್ತು. ಆದರೆ ತಮಗೆ ಜ್ವರ ಬಂದಿದೆ ಮತ್ತು ಗಂಟಲಿನ ಸಮಸ್ಯೆ ಆಗಿರುವುದರಿಂದ ಪ್ರಚಾರಕ್ಕೆ ಬರಲು ಆಗುತ್ತಿಲ್ಲ ಎಂದು ಸಮಂತಾ ಹೇಳಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಶಾಕುಂತಲಂ’ ಸಿನಿಮಾಗೆ ಕೊನೇ ಹಂತದ ಪ್ರಮೋಷನ್​ನಲ್ಲಿ ಸಮಂತಾ ಭಾಗಿ ಆಗಬೇಕಿತ್ತು. ಆದರೆ ತಮಗೆ ಜ್ವರ ಬಂದಿದೆ ಮತ್ತು ಗಂಟಲಿನ ಸಮಸ್ಯೆ ಆಗಿರುವುದರಿಂದ ಪ್ರಚಾರಕ್ಕೆ ಬರಲು ಆಗುತ್ತಿಲ್ಲ ಎಂದು ಸಮಂತಾ ಹೇಳಿದ್ದಾರೆ.

3 / 5
ಸಿನಿಮಾ ಕೆಲಸಗಳ ಸಲುವಾಗಿ ಸಮಂತಾ ಅವರು ಹಗಲಿರುಳು ಶ್ರಮಿಸುತ್ತಾರೆ. ಜಿಮ್​ನಲ್ಲಿ ಕಾಲ ಕಳೆಯುತ್ತಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಸಲುವಾಗಿ ಕಠಿಣ ತರಬೇತಿ ಪಡೆಯುತ್ತಾರೆ. ಈ ಎಲ್ಲ ಕಾರಣದಿಂದ ಅವರಿಗೆ ಅನಾರೋಗ್ಯ ಉಂಟಾಗಿರುವ ಸಾಧ್ಯತೆ ಹೆಚ್ಚಿರುತ್ತದೆ.

ಸಿನಿಮಾ ಕೆಲಸಗಳ ಸಲುವಾಗಿ ಸಮಂತಾ ಅವರು ಹಗಲಿರುಳು ಶ್ರಮಿಸುತ್ತಾರೆ. ಜಿಮ್​ನಲ್ಲಿ ಕಾಲ ಕಳೆಯುತ್ತಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಸಲುವಾಗಿ ಕಠಿಣ ತರಬೇತಿ ಪಡೆಯುತ್ತಾರೆ. ಈ ಎಲ್ಲ ಕಾರಣದಿಂದ ಅವರಿಗೆ ಅನಾರೋಗ್ಯ ಉಂಟಾಗಿರುವ ಸಾಧ್ಯತೆ ಹೆಚ್ಚಿರುತ್ತದೆ.

4 / 5
ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ’ ಎಂದು ಅನೇಕರು ಕಮೆಂಟ್​ ಮಾಡುವ ಮೂಲಕ ಸಲಹೆ ನೀಡಿದ್ದಾರೆ. ಎಲ್ಲಿ ಅವರಿಗೆ ಮತ್ತೆ Myositis ಕಾಯಿಲೆ ಮರುಕಳಿಸುತ್ತದೋ ಎಂಬ ಆತಂಕ ಅಭಿಮಾನಿಗಳಿಗಿದೆ.

ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ’ ಎಂದು ಅನೇಕರು ಕಮೆಂಟ್​ ಮಾಡುವ ಮೂಲಕ ಸಲಹೆ ನೀಡಿದ್ದಾರೆ. ಎಲ್ಲಿ ಅವರಿಗೆ ಮತ್ತೆ Myositis ಕಾಯಿಲೆ ಮರುಕಳಿಸುತ್ತದೋ ಎಂಬ ಆತಂಕ ಅಭಿಮಾನಿಗಳಿಗಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ