AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha Ruth Prabhu: ಮತ್ತೆ ಕೈ ಕೊಟ್ಟಿದೆ ಸಮಂತಾ ರುತ್​ ಪ್ರಭು ಆರೋಗ್ಯ; ಅಭಿಮಾನಿಗಳಿಗೆ ಆತಂಕ

Shaakuntalam Movie: ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ಈ ಸಂದರ್ಭದಲ್ಲಿ ಸಿನಿಮಾ ಕೆಲಸಗಳನ್ನು ಬಿಟ್ಟು ಮೊದಲು ವಿಶ್ರಾಂತಿ ಪಡೆಯಿರಿ ಎಂದು ಎಲ್ಲರೂ ಸಲಹೆ ನೀಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Apr 13, 2023 | 7:15 AM

Share
ನಟಿ ಸಮಂತಾ ರುತ್​ ಪ್ರಭು ಅವರು ‘ಶಾಕುಂತಲಂ’ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಏಪ್ರಿಲ್​ 14ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ಹೊಸ್ತಿಲಿನಲ್ಲಿ ಸಮಂತಾಗೆ ಅನಾರೋಗ್ಯ ಉಂಟಾಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ನಟಿ ಸಮಂತಾ ರುತ್​ ಪ್ರಭು ಅವರು ‘ಶಾಕುಂತಲಂ’ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಏಪ್ರಿಲ್​ 14ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಚಿತ್ರದ ರಿಲೀಸ್​ ಹೊಸ್ತಿಲಿನಲ್ಲಿ ಸಮಂತಾಗೆ ಅನಾರೋಗ್ಯ ಉಂಟಾಗಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

1 / 5
ಕೆಲವೇ ತಿಂಗಳ ಹಿಂದೆ ನಟಿ ಸಮಂತಾ ಅವರು Myositis ಕಾಯಿಲೆಯಿಂದ ಬಳಲಿದ್ದರು. ಸಾಕಷ್ಟು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ಬಳಿಕ ಅವರು ಚೇತರಿಸಿಕೊಂಡರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದೆ.

ಕೆಲವೇ ತಿಂಗಳ ಹಿಂದೆ ನಟಿ ಸಮಂತಾ ಅವರು Myositis ಕಾಯಿಲೆಯಿಂದ ಬಳಲಿದ್ದರು. ಸಾಕಷ್ಟು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ಬಳಿಕ ಅವರು ಚೇತರಿಸಿಕೊಂಡರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರಿಗೆ ಮತ್ತೆ ಆರೋಗ್ಯ ಕೈ ಕೊಟ್ಟಿದೆ.

2 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಶಾಕುಂತಲಂ’ ಸಿನಿಮಾಗೆ ಕೊನೇ ಹಂತದ ಪ್ರಮೋಷನ್​ನಲ್ಲಿ ಸಮಂತಾ ಭಾಗಿ ಆಗಬೇಕಿತ್ತು. ಆದರೆ ತಮಗೆ ಜ್ವರ ಬಂದಿದೆ ಮತ್ತು ಗಂಟಲಿನ ಸಮಸ್ಯೆ ಆಗಿರುವುದರಿಂದ ಪ್ರಚಾರಕ್ಕೆ ಬರಲು ಆಗುತ್ತಿಲ್ಲ ಎಂದು ಸಮಂತಾ ಹೇಳಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಶಾಕುಂತಲಂ’ ಸಿನಿಮಾಗೆ ಕೊನೇ ಹಂತದ ಪ್ರಮೋಷನ್​ನಲ್ಲಿ ಸಮಂತಾ ಭಾಗಿ ಆಗಬೇಕಿತ್ತು. ಆದರೆ ತಮಗೆ ಜ್ವರ ಬಂದಿದೆ ಮತ್ತು ಗಂಟಲಿನ ಸಮಸ್ಯೆ ಆಗಿರುವುದರಿಂದ ಪ್ರಚಾರಕ್ಕೆ ಬರಲು ಆಗುತ್ತಿಲ್ಲ ಎಂದು ಸಮಂತಾ ಹೇಳಿದ್ದಾರೆ.

3 / 5
ಸಿನಿಮಾ ಕೆಲಸಗಳ ಸಲುವಾಗಿ ಸಮಂತಾ ಅವರು ಹಗಲಿರುಳು ಶ್ರಮಿಸುತ್ತಾರೆ. ಜಿಮ್​ನಲ್ಲಿ ಕಾಲ ಕಳೆಯುತ್ತಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಸಲುವಾಗಿ ಕಠಿಣ ತರಬೇತಿ ಪಡೆಯುತ್ತಾರೆ. ಈ ಎಲ್ಲ ಕಾರಣದಿಂದ ಅವರಿಗೆ ಅನಾರೋಗ್ಯ ಉಂಟಾಗಿರುವ ಸಾಧ್ಯತೆ ಹೆಚ್ಚಿರುತ್ತದೆ.

ಸಿನಿಮಾ ಕೆಲಸಗಳ ಸಲುವಾಗಿ ಸಮಂತಾ ಅವರು ಹಗಲಿರುಳು ಶ್ರಮಿಸುತ್ತಾರೆ. ಜಿಮ್​ನಲ್ಲಿ ಕಾಲ ಕಳೆಯುತ್ತಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಸಲುವಾಗಿ ಕಠಿಣ ತರಬೇತಿ ಪಡೆಯುತ್ತಾರೆ. ಈ ಎಲ್ಲ ಕಾರಣದಿಂದ ಅವರಿಗೆ ಅನಾರೋಗ್ಯ ಉಂಟಾಗಿರುವ ಸಾಧ್ಯತೆ ಹೆಚ್ಚಿರುತ್ತದೆ.

4 / 5
ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ’ ಎಂದು ಅನೇಕರು ಕಮೆಂಟ್​ ಮಾಡುವ ಮೂಲಕ ಸಲಹೆ ನೀಡಿದ್ದಾರೆ. ಎಲ್ಲಿ ಅವರಿಗೆ ಮತ್ತೆ Myositis ಕಾಯಿಲೆ ಮರುಕಳಿಸುತ್ತದೋ ಎಂಬ ಆತಂಕ ಅಭಿಮಾನಿಗಳಿಗಿದೆ.

ಸಮಂತಾಗೆ ಹುಷಾರಿಲ್ಲ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ’ ಎಂದು ಅನೇಕರು ಕಮೆಂಟ್​ ಮಾಡುವ ಮೂಲಕ ಸಲಹೆ ನೀಡಿದ್ದಾರೆ. ಎಲ್ಲಿ ಅವರಿಗೆ ಮತ್ತೆ Myositis ಕಾಯಿಲೆ ಮರುಕಳಿಸುತ್ತದೋ ಎಂಬ ಆತಂಕ ಅಭಿಮಾನಿಗಳಿಗಿದೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್