AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devdas: ‘ದೇವದಾಸ್​’ ಚಿತ್ರಕ್ಕೆ 20 ವರ್ಷ; ಸಂಭ್ರಮಿಸಿದ ಐಶ್ವರ್ಯಾ ರೈ ಬಚ್ಚನ್​, ಸಂಜಯ್​ ಲೀಲಾ ಬನ್ಸಾಲಿ

20 Years of Devdas: ಐಕಾನಿಕ್​ ಸಿನಿಮಾಗಳಲ್ಲಿ ಒಂದಾದ ‘ದೇವದಾಸ್​’ ಚಿತ್ರ ತೆರೆಕಂಡು 20 ವರ್ಷ ಕಳೆದಿದೆ. ಅದರ ಕೆಲವು ಆಕರ್ಷಕ ಪೋಸ್ಟರ್​ಗಳು ಇಲ್ಲಿವೆ..

TV9 Web
| Updated By: ಮದನ್​ ಕುಮಾರ್​

Updated on:Jul 13, 2022 | 1:47 PM

ಶಾರುಖ್​ ಖಾನ್​ ಮತ್ತು ಐಶ್ವರ್ಯಾ ರೈ ಜೋಡಿಯಾಗಿ ನಟಿಸಿದ ‘ದೇವದಾಸ್​’ ಸಿನಿಮಾವನ್ನು ಪ್ರೇಕ್ಷಕರು ಎಂದಿಗೂ ಮರೆಯುವುದಿಲ್ಲ. ಸಿನಿಪ್ರಿಯರ ಫೇವರಿಟ್​ ಪಟ್ಟಿಯಲ್ಲಿ ಈ ಚಿತ್ರಕ್ಕೆ ಈಗಲೂ ಸ್ಥಾನವಿದೆ.

Shah Rukh Khan Aishwarya Rai starrer Devsas movie completes 20 years

1 / 5
‘ದೇವದಾಸ್​’ ಸಿನಿಮಾಗೆ ನಿರ್ದೇಶನ ಮಾಡಿದ್ದು ಸಂಜಯ್​ ಲೀಲಾ ಬನ್ಸಾಲಿ. ಈ ಸಿನಿಮಾದಲ್ಲಿ ಮಾಧುರಿ ದೀಕ್ಷಿತ್​, ಜಾಕಿ ಶ್ರಾಫ್​ ಕೂಡ ಪ್ರಮುಖ ಪಾತ್ರ ಮಾಡಿದ್ದರು. ಈ ಸಿನಿಮಾದ ಹಾಡುಗಳು ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ.

Shah Rukh Khan Aishwarya Rai starrer Devsas movie completes 20 years

2 / 5
2002ರ ಜುಲೈ 12ರಂದು ‘ದೇವದಾಸ್​’ ಸಿನಿಮಾ ತೆರೆಕಂಡಿತು. ಬಾಕ್ಸ್​ ಆಫೀಸ್​ನಲ್ಲಿ ಗೆದ್ದಿದ್ದು ಮಾತ್ರವಲ್ಲದೇ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆದ ಈ ಚಿತ್ರ ರಿಲೀಸ್​ ಆಗಿ 20 ವರ್ಷ ಕಳೆದಿದೆ. ಅದಕ್ಕಾಗಿ ಚಿತ್ರತಂಡದವರು ಸಂಭ್ರಮಿಸಿದ್ದಾರೆ.

2002ರ ಜುಲೈ 12ರಂದು ‘ದೇವದಾಸ್​’ ಸಿನಿಮಾ ತೆರೆಕಂಡಿತು. ಬಾಕ್ಸ್​ ಆಫೀಸ್​ನಲ್ಲಿ ಗೆದ್ದಿದ್ದು ಮಾತ್ರವಲ್ಲದೇ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆದ ಈ ಚಿತ್ರ ರಿಲೀಸ್​ ಆಗಿ 20 ವರ್ಷ ಕಳೆದಿದೆ. ಅದಕ್ಕಾಗಿ ಚಿತ್ರತಂಡದವರು ಸಂಭ್ರಮಿಸಿದ್ದಾರೆ.

3 / 5
‘ದೇವದಾಸ್​’ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರು ಪಾರೂ ಎಂಬ ಪಾತ್ರ ಮಾಡಿದ್ದರು. ಈಗ ಅವರು ವಿಶೇಷ ಪೋಸ್ಟರ್​ ಹಂಚಿಕೊಳ್ಳುವ ಮೂಲಕ 20ನೇ ವರ್ಷದ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ ಪ್ರತಿಕ್ರಿಯಿಸಿದ್ದಾರೆ.

‘ದೇವದಾಸ್​’ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರು ಪಾರೂ ಎಂಬ ಪಾತ್ರ ಮಾಡಿದ್ದರು. ಈಗ ಅವರು ವಿಶೇಷ ಪೋಸ್ಟರ್​ ಹಂಚಿಕೊಳ್ಳುವ ಮೂಲಕ 20ನೇ ವರ್ಷದ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ ಪ್ರತಿಕ್ರಿಯಿಸಿದ್ದಾರೆ.

4 / 5
ಬಹಳ ಅದ್ದೂರಿಯಾಗಿ ‘ದೇವದಾಸ್​’ ಚಿತ್ರ ಮೂಡಿಬಂದಿತ್ತು. ದೃಶ್ಯ ವೈಭವಕ್ಕೆ ಪ್ರೇಕ್ಷಕರು ಮನ ಸೋತರು. ಎಷ್ಟೇ ವರ್ಷಗಳು ಉರುಳಿದರೂ ಈ ಸಿನಿಮಾದ ಮೆರುಗು ಕಡಿಮೆ ಆಗಿಲ್ಲ. ಟಿವಿಯಲ್ಲಿ ಪ್ರಸಾರವಾದರೆ ಅಭಿಮಾನಿಗಳು ಈಗಲೂ ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ.

ಬಹಳ ಅದ್ದೂರಿಯಾಗಿ ‘ದೇವದಾಸ್​’ ಚಿತ್ರ ಮೂಡಿಬಂದಿತ್ತು. ದೃಶ್ಯ ವೈಭವಕ್ಕೆ ಪ್ರೇಕ್ಷಕರು ಮನ ಸೋತರು. ಎಷ್ಟೇ ವರ್ಷಗಳು ಉರುಳಿದರೂ ಈ ಸಿನಿಮಾದ ಮೆರುಗು ಕಡಿಮೆ ಆಗಿಲ್ಲ. ಟಿವಿಯಲ್ಲಿ ಪ್ರಸಾರವಾದರೆ ಅಭಿಮಾನಿಗಳು ಈಗಲೂ ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ.

5 / 5

Published On - 1:00 pm, Wed, 13 July 22

Follow us
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!