Devdas: ‘ದೇವದಾಸ್​’ ಚಿತ್ರಕ್ಕೆ 20 ವರ್ಷ; ಸಂಭ್ರಮಿಸಿದ ಐಶ್ವರ್ಯಾ ರೈ ಬಚ್ಚನ್​, ಸಂಜಯ್​ ಲೀಲಾ ಬನ್ಸಾಲಿ

20 Years of Devdas: ಐಕಾನಿಕ್​ ಸಿನಿಮಾಗಳಲ್ಲಿ ಒಂದಾದ ‘ದೇವದಾಸ್​’ ಚಿತ್ರ ತೆರೆಕಂಡು 20 ವರ್ಷ ಕಳೆದಿದೆ. ಅದರ ಕೆಲವು ಆಕರ್ಷಕ ಪೋಸ್ಟರ್​ಗಳು ಇಲ್ಲಿವೆ..

| Updated By: ಮದನ್​ ಕುಮಾರ್​

Updated on:Jul 13, 2022 | 1:47 PM

ಶಾರುಖ್​ ಖಾನ್​ ಮತ್ತು ಐಶ್ವರ್ಯಾ ರೈ ಜೋಡಿಯಾಗಿ ನಟಿಸಿದ ‘ದೇವದಾಸ್​’ ಸಿನಿಮಾವನ್ನು ಪ್ರೇಕ್ಷಕರು ಎಂದಿಗೂ ಮರೆಯುವುದಿಲ್ಲ. ಸಿನಿಪ್ರಿಯರ ಫೇವರಿಟ್​ ಪಟ್ಟಿಯಲ್ಲಿ ಈ ಚಿತ್ರಕ್ಕೆ ಈಗಲೂ ಸ್ಥಾನವಿದೆ.

Shah Rukh Khan Aishwarya Rai starrer Devsas movie completes 20 years

1 / 5
‘ದೇವದಾಸ್​’ ಸಿನಿಮಾಗೆ ನಿರ್ದೇಶನ ಮಾಡಿದ್ದು ಸಂಜಯ್​ ಲೀಲಾ ಬನ್ಸಾಲಿ. ಈ ಸಿನಿಮಾದಲ್ಲಿ ಮಾಧುರಿ ದೀಕ್ಷಿತ್​, ಜಾಕಿ ಶ್ರಾಫ್​ ಕೂಡ ಪ್ರಮುಖ ಪಾತ್ರ ಮಾಡಿದ್ದರು. ಈ ಸಿನಿಮಾದ ಹಾಡುಗಳು ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ.

Shah Rukh Khan Aishwarya Rai starrer Devsas movie completes 20 years

2 / 5
2002ರ ಜುಲೈ 12ರಂದು ‘ದೇವದಾಸ್​’ ಸಿನಿಮಾ ತೆರೆಕಂಡಿತು. ಬಾಕ್ಸ್​ ಆಫೀಸ್​ನಲ್ಲಿ ಗೆದ್ದಿದ್ದು ಮಾತ್ರವಲ್ಲದೇ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆದ ಈ ಚಿತ್ರ ರಿಲೀಸ್​ ಆಗಿ 20 ವರ್ಷ ಕಳೆದಿದೆ. ಅದಕ್ಕಾಗಿ ಚಿತ್ರತಂಡದವರು ಸಂಭ್ರಮಿಸಿದ್ದಾರೆ.

2002ರ ಜುಲೈ 12ರಂದು ‘ದೇವದಾಸ್​’ ಸಿನಿಮಾ ತೆರೆಕಂಡಿತು. ಬಾಕ್ಸ್​ ಆಫೀಸ್​ನಲ್ಲಿ ಗೆದ್ದಿದ್ದು ಮಾತ್ರವಲ್ಲದೇ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆದ ಈ ಚಿತ್ರ ರಿಲೀಸ್​ ಆಗಿ 20 ವರ್ಷ ಕಳೆದಿದೆ. ಅದಕ್ಕಾಗಿ ಚಿತ್ರತಂಡದವರು ಸಂಭ್ರಮಿಸಿದ್ದಾರೆ.

3 / 5
‘ದೇವದಾಸ್​’ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರು ಪಾರೂ ಎಂಬ ಪಾತ್ರ ಮಾಡಿದ್ದರು. ಈಗ ಅವರು ವಿಶೇಷ ಪೋಸ್ಟರ್​ ಹಂಚಿಕೊಳ್ಳುವ ಮೂಲಕ 20ನೇ ವರ್ಷದ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ ಪ್ರತಿಕ್ರಿಯಿಸಿದ್ದಾರೆ.

‘ದೇವದಾಸ್​’ ಸಿನಿಮಾದಲ್ಲಿ ಐಶ್ವರ್ಯಾ ರೈ ಅವರು ಪಾರೂ ಎಂಬ ಪಾತ್ರ ಮಾಡಿದ್ದರು. ಈಗ ಅವರು ವಿಶೇಷ ಪೋಸ್ಟರ್​ ಹಂಚಿಕೊಳ್ಳುವ ಮೂಲಕ 20ನೇ ವರ್ಷದ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅಭಿಷೇಕ್​ ಬಚ್ಚನ್​ ಪ್ರತಿಕ್ರಿಯಿಸಿದ್ದಾರೆ.

4 / 5
ಬಹಳ ಅದ್ದೂರಿಯಾಗಿ ‘ದೇವದಾಸ್​’ ಚಿತ್ರ ಮೂಡಿಬಂದಿತ್ತು. ದೃಶ್ಯ ವೈಭವಕ್ಕೆ ಪ್ರೇಕ್ಷಕರು ಮನ ಸೋತರು. ಎಷ್ಟೇ ವರ್ಷಗಳು ಉರುಳಿದರೂ ಈ ಸಿನಿಮಾದ ಮೆರುಗು ಕಡಿಮೆ ಆಗಿಲ್ಲ. ಟಿವಿಯಲ್ಲಿ ಪ್ರಸಾರವಾದರೆ ಅಭಿಮಾನಿಗಳು ಈಗಲೂ ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ.

ಬಹಳ ಅದ್ದೂರಿಯಾಗಿ ‘ದೇವದಾಸ್​’ ಚಿತ್ರ ಮೂಡಿಬಂದಿತ್ತು. ದೃಶ್ಯ ವೈಭವಕ್ಕೆ ಪ್ರೇಕ್ಷಕರು ಮನ ಸೋತರು. ಎಷ್ಟೇ ವರ್ಷಗಳು ಉರುಳಿದರೂ ಈ ಸಿನಿಮಾದ ಮೆರುಗು ಕಡಿಮೆ ಆಗಿಲ್ಲ. ಟಿವಿಯಲ್ಲಿ ಪ್ರಸಾರವಾದರೆ ಅಭಿಮಾನಿಗಳು ಈಗಲೂ ಅಷ್ಟೇ ಆಸಕ್ತಿಯಿಂದ ನೋಡುತ್ತಾರೆ.

5 / 5

Published On - 1:00 pm, Wed, 13 July 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ