AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ನಿಗದಿತ ದಿನದಂದೇ ರಿಲೀಸ್ ಆಗಲಿದೆ ‘ಪಠಾಣ್​’; ಅಡ್ವಾನ್ಸ್ ಬುಕಿಂಗ್ ಆರಂಭಕ್ಕೆ ದಿನಾಂಕ ಫಿಕ್ಸ್

ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ, ಅದು ಸುಳ್ಳಾಗಿದೆ. ನಿಗದಿತ ದಿನಾಂಕದಂದು ‘ಪಠಾಣ್​’ ರಿಲೀಸ್ ಆಗಲಿದೆ.

TV9 Web
| Edited By: |

Updated on: Jan 05, 2023 | 6:30 AM

Share
ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರ ಜನವರಿ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ದೀಪಿಕಾ ಪಡುಕೋಣೆ ಹಾಗೂ ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರ ಜನವರಿ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

1 / 5
ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ, ಅದು ಸುಳ್ಳಾಗಿದೆ. ನಿಗದಿತ ದಿನಾಂಕದಂದು ‘ಪಠಾಣ್​’ ರಿಲೀಸ್ ಆಗಲಿದೆ.

ಈ ಚಿತ್ರದ ರಿಲೀಸ್ ದಿನಾಂಕ ಮುಂದೂಡಲ್ಪಡಲಿದೆ ಎಂದು ಸುದ್ದಿ ಹಬ್ಬಿತ್ತು. ಆದರೆ, ಅದು ಸುಳ್ಳಾಗಿದೆ. ನಿಗದಿತ ದಿನಾಂಕದಂದು ‘ಪಠಾಣ್​’ ರಿಲೀಸ್ ಆಗಲಿದೆ.

2 / 5
ಜನವರಿ 14ರಿಂದ ಅಡ್ವಾನ್ಸ್ ಬುಕಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ. 10 ದಿನ ಮೊದಲೇ ‘ಪಠಾಣ್​’ ಟಿಕೆಟ್ ಬುಕಿಂಗ್​​ಗೆ ಅವಕಾಶ ಇರುವುದರಿಂದ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಜನವರಿ 14ರಿಂದ ಅಡ್ವಾನ್ಸ್ ಬುಕಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ. 10 ದಿನ ಮೊದಲೇ ‘ಪಠಾಣ್​’ ಟಿಕೆಟ್ ಬುಕಿಂಗ್​​ಗೆ ಅವಕಾಶ ಇರುವುದರಿಂದ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

3 / 5
‘ಪಠಾಣ್​’ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಮೊದಲು ‘ವಾರ್​​’ ಅಂತಹ ಮಾಸ್​ ಆ್ಯಕ್ಷನ್ ಸಿನಿಮಾ ಮಾಡಿದ್ದ ಸಿದ್ದಾರ್ಥ್ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

‘ಪಠಾಣ್​’ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಈ ಮೊದಲು ‘ವಾರ್​​’ ಅಂತಹ ಮಾಸ್​ ಆ್ಯಕ್ಷನ್ ಸಿನಿಮಾ ಮಾಡಿದ್ದ ಸಿದ್ದಾರ್ಥ್ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

4 / 5
‘ಪಠಾಣ್’ ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಸಾಕಷ್ಟು ಆ್ಯಕ್ಷನ್ ಮರೆದಿದ್ದಾರೆ. ಇದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ. ಶೀಘ್ರವೇ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ.

‘ಪಠಾಣ್’ ಸಿನಿಮಾದಲ್ಲಿ ಶಾರುಖ್ ಖಾನ್ ಅವರು ಸಾಕಷ್ಟು ಆ್ಯಕ್ಷನ್ ಮರೆದಿದ್ದಾರೆ. ಇದಕ್ಕೆ ಟೀಸರ್ ಸಾಕ್ಷ್ಯ ನೀಡಿದೆ. ಶೀಘ್ರವೇ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ