Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್​ಪ್ರೈಸ್ ಕೊಟ್ಟ ಶಾರುಖ್​ ಖಾನ್​; ಇಲ್ಲಿವೆ ಫೋಟೋಗಳು

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 7:52 AM

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

1 / 5
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

2 / 5
ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

3 / 5
ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

4 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

5 / 5
Follow us
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ