‘ಪಠಾಣ್’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಶಾರುಖ್ ಖಾನ್; ಇಲ್ಲಿವೆ ಫೋಟೋಗಳು
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.
Updated on: Jan 30, 2023 | 7:52 AM

ಶಾರುಖ್ ಖಾನ್ ಅವರ ಮುಂಬೈ ನಿವಾಸ ‘ಮನ್ನತ್’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)
Related Photo Gallery

ವಿಶ್ವವಿಖ್ಯಾತ ಬೆಂಗಳೂರು ಹಸಿ ಕರಗ ಶಕ್ತ್ಯೋತ್ಸವ: ಇಲ್ಲಿವೆ ಫೋಟೋಸ್

ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್ಸಿಬಿ ಬ್ಯಾಟಿಂಗ್ ವಿಭಾಗ

ಧೋನಿ ಫ್ಯಾನ್ಸ್ಗೆ ಸಿಹಿ ಸುದ್ದಿ ನೀಡಿದ ಸಿಎಸ್ಕೆ ಫ್ರಾಂಚೈಸಿ

10 ಕೋಟಿ ರೂ. ಮೌಲ್ಯದ ತಿಮಿಂಗಲ ವಾಂತಿ ಸಾಗಿಸುತ್ತಿದ್ದವರ ಬಂಧನ

ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್: ಕೊನೆಯಲ್ಲಿ ಉಳಿದ ಸನ್ರೈಸರ್ಸ್

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

KL Rahul: RCB ಗೆ ಕನ್ನಡಿಗನೇ ಕಂಟಕ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ RCB ಮಾಜಿ ಆಟಗಾರರು

IPL 2025: DSP ಈಗ ನಂಬರ್ 1: ಐಪಿಎಲ್ನಲ್ಲಿ ಮೊಹಮ್ಮದ್ ಸಿರಾಜ್ ದಾಖಲೆ

ಸಿಕ್ಸ್ ಹೊಡೆಸಿಕೊಳ್ಳದೇ ಒಂದೇ ಎಸೆತದಲ್ಲಿ ರನ್ ನೀಡಿದ ಶಾರ್ದೂಲ್ ಠಾಕೂರ್
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ

ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ

ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ

ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ

ಎಲೆಕೋಸು ಬೆಲೆ ದಿಢೀರ್ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ

ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
