AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್​ಪ್ರೈಸ್ ಕೊಟ್ಟ ಶಾರುಖ್​ ಖಾನ್​; ಇಲ್ಲಿವೆ ಫೋಟೋಗಳು

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 7:52 AM

Share
ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

1 / 5
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

2 / 5
ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

3 / 5
ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

4 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

5 / 5
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ