AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್​ಪ್ರೈಸ್ ಕೊಟ್ಟ ಶಾರುಖ್​ ಖಾನ್​; ಇಲ್ಲಿವೆ ಫೋಟೋಗಳು

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 7:52 AM

Share
ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

1 / 5
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

2 / 5
ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

3 / 5
ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

4 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ