Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಠಾಣ್​’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್​ಪ್ರೈಸ್ ಕೊಟ್ಟ ಶಾರುಖ್​ ಖಾನ್​; ಇಲ್ಲಿವೆ ಫೋಟೋಗಳು

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Jan 30, 2023 | 7:52 AM

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್​ ಖಾನ್ ಅವರ ಮುಂಬೈ ನಿವಾಸ ‘ಮನ್ನತ್​’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

1 / 5
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

2 / 5
ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್​’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

3 / 5
ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್​’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

4 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)

5 / 5
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್