‘ಪಠಾಣ್’ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ಶಾರುಖ್ ಖಾನ್; ಇಲ್ಲಿವೆ ಫೋಟೋಗಳು
ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ.
Updated on: Jan 30, 2023 | 7:52 AM

ಶಾರುಖ್ ಖಾನ್ ಅವರ ಮುಂಬೈ ನಿವಾಸ ‘ಮನ್ನತ್’ ಎದುರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆಯುತ್ತಾರೆ. ಆದರೆ, ಎಲ್ಲರಿಗೂ ಶಾರುಖ್ ಖಾನ್ ಅವರನ್ನು ನೋಡುವ ಭಾಗ್ಯ ಸಿಗುವುದಿಲ್ಲ. (Photo: Viral Bhayani)

ಶಾರುಖ್ ಖಾನ್ ಅವರು ಅಪರೂಪಕ್ಕೊಮ್ಮೆ ಮನೆಯ ಗ್ಯಾಲರಿಗೆ ಬಂದು ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಇದು ಅಭಿಮಾನಿಗಳ ಪಾಲಿಗೆ ವಿಶೇಷ. (Photo: Viral Bhayani)

ಶಾರುಖ್ ಖಾನ್ ಅವರು ‘ಪಠಾಣ್’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇದೇ ಖುಷಿಯಲ್ಲಿ ಅವರು ನಿವಾಸದಿಂದ ಹೊರ ಬಂದು ಅಭಿಮಾನಿಗಳತ್ತ ಕೈ ಬೀಸಿದ್ದಾರೆ. (Photo: Viral Bhayani)

ಜನವರಿ 29 ಭಾನುವಾರ ಆಗಿತ್ತು. ಜತೆಗೆ ‘ಪಠಾಣ್’ ಚಿತ್ರ ಗೆದ್ದಿತ್ತು. ಈ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಫ್ಯಾನ್ಸ್ ಮನೆ ಎದುರು ನೆರೆದಿದ್ದರು. (Photo: Viral Bhayani)

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನೆಚ್ಚಿನ ನಟನ ಕಂಡು ಫ್ಯಾನ್ಸ್ ಖುಷಿ ಆಗಿದ್ದಾರೆ. (Photo: Viral Bhayani)
Related Photo Gallery

ಗುಜರಾತ್ ವಿರುದ್ಧದ ಪಾರುಪತ್ಯವನ್ನು ಮುಂದುವರೆಸುತ್ತಾ ಆರ್ಸಿಬಿ?

ಯುವ ಆಟಗಾರರಿಗೆ ಜಾಕ್ಪಾಟ್; ಕೊಹ್ಲಿ, ರೋಹಿತ್ಗೂ ಶುಭ ಸುದ್ದಿ

ಮಾವಿನ ಕಾಯಿ ಸಿಹಿ , ಹುಳಿ ಚಟ್ನಿ ಮಾಡುವ ವಿಧಾನ ಇಲ್ಲಿದೆ

ವ್ಹೀಲಿಂಗ್: ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ 398 ಕೇಸ್, 324 ಪುಂಡರ ಬಂಧನ

ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು

ಅರ್ಧದಷ್ಟು ಐಪಿಎಲ್ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
