AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಎಲ್ಲಾ ಬಿಟ್ಟು ಕೃಷಿಯತ್ತ ಹೊರಳಿದ ಸುಹಾನಾ ಖಾನ್; ಒಂದೂವರೆ ಎಕರೆ ಕೃಷಿ ಭೂಮಿ ಖರೀದಿ

ಸುಹಾನಾ ಖಾನ್ ಅವರು ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 9:24 AM

Share
ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

1 / 5
ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

2 / 5
ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

3 / 5
ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

4 / 5
ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ