AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಎಲ್ಲಾ ಬಿಟ್ಟು ಕೃಷಿಯತ್ತ ಹೊರಳಿದ ಸುಹಾನಾ ಖಾನ್; ಒಂದೂವರೆ ಎಕರೆ ಕೃಷಿ ಭೂಮಿ ಖರೀದಿ

ಸುಹಾನಾ ಖಾನ್ ಅವರು ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 9:24 AM

Share
ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

1 / 5
ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

2 / 5
ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

3 / 5
ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

4 / 5
ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

5 / 5
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ