AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಎಲ್ಲಾ ಬಿಟ್ಟು ಕೃಷಿಯತ್ತ ಹೊರಳಿದ ಸುಹಾನಾ ಖಾನ್; ಒಂದೂವರೆ ಎಕರೆ ಕೃಷಿ ಭೂಮಿ ಖರೀದಿ

ಸುಹಾನಾ ಖಾನ್ ಅವರು ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 9:24 AM

Share
ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

1 / 5
ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

2 / 5
ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

3 / 5
ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

4 / 5
ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

5 / 5
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ