AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಎಲ್ಲಾ ಬಿಟ್ಟು ಕೃಷಿಯತ್ತ ಹೊರಳಿದ ಸುಹಾನಾ ಖಾನ್; ಒಂದೂವರೆ ಎಕರೆ ಕೃಷಿ ಭೂಮಿ ಖರೀದಿ

ಸುಹಾನಾ ಖಾನ್ ಅವರು ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ.

ರಾಜೇಶ್ ದುಗ್ಗುಮನೆ
|

Updated on: Jun 23, 2023 | 9:24 AM

Share
ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

ಶಾರುಖ್ ಖಾನ್ ಮಗಳು ಸುಹಾನಾ ಖಾನ್ ಅವರು ಸಿನಿಮಾ ರಂಗಕ್ಕೆ ಕಾಲಿಡಲು ರೆಡಿ ಆಗಿದ್ದಾರೆ. ಶಾರುಖ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ಸಿಕ್ಕಿದೆ. ಈ ಮಧ್ಯೆ ಅವರಿಗೆ ಕೃಷಿಯತ್ತ ಒಲವು ಬಂದಿದೆ.

1 / 5
ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

ಸ್ಟಾರ್ ಕಲಾವಿದರ ಮಕ್ಕಳು ಸಾಮಾನ್ಯವಾಗಿ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಳ್ಳೋಕೆ ಬಯಸುತ್ತಾರೆ. ಅದರಲ್ಲೂ ಹೀರೋ/ಹೀರೋಯಿನ್ ಆಗೋಕೆ ನೋಡುತ್ತಾರೆ. ಸುಹಾನಾ ಕೂಡ ಹೀರೋಯಿನ್ ಆಗುತ್ತಿದ್ದಾರೆ. ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ಅವರಿಗೆ ಆಸಕ್ತಿ ಇದೆ.

2 / 5
ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

ಸುಹಾನಾ ಖಾನ್ ಅವರು ಮುಂಬೈ ಹೊರ ಭಾಗದಲ್ಲಿರುವ ಅಲಿಬಾಗ್​ನಲ್ಲಿ ಒಂದೂವರೆ ಎಕರೆ ಕೃಷಿಭೂಮಿ ಖರೀದಿ ಮಾಡಿದ್ದಾರೆ. ಇದಕ್ಕೆ ಅವರು ನಿಡಿದ ಮೊತ್ತ ಬರೋಬ್ಬರಿ 12.91 ಕೋಟಿ ರೂಪಾಯಿ. ಇದರ ಜೊತೆ 77.46 ಲಕ್ಷ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ.  

3 / 5
ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಸುಹಾನಾ ಅವರು ಇದನ್ನು ಖರೀದಿ ಮಾಡುವ ವೇಳೆ ರೈತ ಎಂದು ದಾಖಲೆಗಳಲ್ಲಿ ನೋಂದಣಿ ಮಾಡಿಸಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

4 / 5
ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಈ ಜಾಗದಲ್ಲಿ ಸುಹಾನಾ ಖಾನ್ ಅವರು ಕೃಷಿ ಮಾಡುತ್ತಾರಾ ಅಥವಾ ರೆಸಾರ್ಟ್ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?