AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಶಾರುಖ್ ಪುತ್ರಿ ಸುಹಾನಾ; ಮತ್ತೆ ಹಳೆಯ ಪ್ರಶ್ನೆ ಮುಂದಿಟ್ಟ ಫ್ಯಾನ್ಸ್!

Shah Rukh Khan: ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಖತ್ ಸುದ್ದಿಯಲ್ಲಿದ್ಧಾರೆ. ಕಾರಣ ಅವರು ಹಂಚಿಕೊಂಡ ಚಿತ್ರಗಳು. ಚಿತ್ರಗಳನ್ನು ನೋಡಿದ ಫ್ಯಾನ್ಸ್ ಸುಹಾನಾಗೆ ಬಾಲಿವುಡ್ ಪ್ರವೇಶ ಯಾವಾಗ ಎಂಬ ಹಳೆಯ ಪ್ರಶ್ನೆಯನ್ನೇ ಮತ್ತೆ ಮುಂದಿಟ್ಟಿದ್ದಾರೆ.

TV9 Web
| Edited By: |

Updated on: Jan 08, 2022 | 3:59 PM

Share
ಬಾಲಿವುಡ್​​ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​​ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್​ಗೂ ಅಧಿಕ ಅಭಿಮಾನಿಗಳಿದ್ದಾರೆ.

ಬಾಲಿವುಡ್​​ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​​ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್​ಗೂ ಅಧಿಕ ಅಭಿಮಾನಿಗಳಿದ್ದಾರೆ.

1 / 6
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಸುಹಾನಾ ಪೋಸ್ಟ್​​ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು 
ಕಾಮೆಂಟ್ ಮಾಡುತ್ತಿದ್ದಾರೆ.

ಸುಹಾನಾ ಪೋಸ್ಟ್​​ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

3 / 6
ಸುಹಾನಾ ಖಾನ್ ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

ಸುಹಾನಾ ಖಾನ್ ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

4 / 6
ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್​ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್​ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

5 / 6
ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ