AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಶಾರುಖ್ ಪುತ್ರಿ ಸುಹಾನಾ; ಮತ್ತೆ ಹಳೆಯ ಪ್ರಶ್ನೆ ಮುಂದಿಟ್ಟ ಫ್ಯಾನ್ಸ್!

Shah Rukh Khan: ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಖತ್ ಸುದ್ದಿಯಲ್ಲಿದ್ಧಾರೆ. ಕಾರಣ ಅವರು ಹಂಚಿಕೊಂಡ ಚಿತ್ರಗಳು. ಚಿತ್ರಗಳನ್ನು ನೋಡಿದ ಫ್ಯಾನ್ಸ್ ಸುಹಾನಾಗೆ ಬಾಲಿವುಡ್ ಪ್ರವೇಶ ಯಾವಾಗ ಎಂಬ ಹಳೆಯ ಪ್ರಶ್ನೆಯನ್ನೇ ಮತ್ತೆ ಮುಂದಿಟ್ಟಿದ್ದಾರೆ.

TV9 Web
| Edited By: |

Updated on: Jan 08, 2022 | 3:59 PM

Share
ಬಾಲಿವುಡ್​​ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​​ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್​ಗೂ ಅಧಿಕ ಅಭಿಮಾನಿಗಳಿದ್ದಾರೆ.

ಬಾಲಿವುಡ್​​ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​​ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್​ಗೂ ಅಧಿಕ ಅಭಿಮಾನಿಗಳಿದ್ದಾರೆ.

1 / 6
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಸುಹಾನಾ ಪೋಸ್ಟ್​​ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು 
ಕಾಮೆಂಟ್ ಮಾಡುತ್ತಿದ್ದಾರೆ.

ಸುಹಾನಾ ಪೋಸ್ಟ್​​ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

3 / 6
ಸುಹಾನಾ ಖಾನ್ ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

ಸುಹಾನಾ ಖಾನ್ ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

4 / 6
ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್​ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್​ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

5 / 6
ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ