AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suhana Khan: ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಶಾರುಖ್ ಪುತ್ರಿ ಸುಹಾನಾ; ಮತ್ತೆ ಹಳೆಯ ಪ್ರಶ್ನೆ ಮುಂದಿಟ್ಟ ಫ್ಯಾನ್ಸ್!

Shah Rukh Khan: ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಖತ್ ಸುದ್ದಿಯಲ್ಲಿದ್ಧಾರೆ. ಕಾರಣ ಅವರು ಹಂಚಿಕೊಂಡ ಚಿತ್ರಗಳು. ಚಿತ್ರಗಳನ್ನು ನೋಡಿದ ಫ್ಯಾನ್ಸ್ ಸುಹಾನಾಗೆ ಬಾಲಿವುಡ್ ಪ್ರವೇಶ ಯಾವಾಗ ಎಂಬ ಹಳೆಯ ಪ್ರಶ್ನೆಯನ್ನೇ ಮತ್ತೆ ಮುಂದಿಟ್ಟಿದ್ದಾರೆ.

TV9 Web
| Edited By: |

Updated on: Jan 08, 2022 | 3:59 PM

Share
ಬಾಲಿವುಡ್​​ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​​ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್​ಗೂ ಅಧಿಕ ಅಭಿಮಾನಿಗಳಿದ್ದಾರೆ.

ಬಾಲಿವುಡ್​​ ಖ್ಯಾತ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಇನ್ನೂ ಬಾಲಿವುಡ್​​ಗೆ ಕಾಲಿಟ್ಟಿಲ್ಲ. ಆದರೆ ನಟಿಗೆ ಈಗಾಗಲೇ ಬರೋಬ್ಬರಿ 2 ಮಿಲಿಯನ್​ಗೂ ಅಧಿಕ ಅಭಿಮಾನಿಗಳಿದ್ದಾರೆ.

1 / 6
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಸುಹಾನಾ, ಇತ್ತೀಚೆಗೆ ಸಖತ್ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಸುಹಾನಾ ಪೋಸ್ಟ್​​ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು 
ಕಾಮೆಂಟ್ ಮಾಡುತ್ತಿದ್ದಾರೆ.

ಸುಹಾನಾ ಪೋಸ್ಟ್​​ಗಳಿಗೆ ಫ್ಯಾನ್ಸ್ ಚಕಿತರಾಗಿದ್ದು, ಬಾಲಿವುಡ್ ಪ್ರವೇಶ ಯಾವಾಗ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

3 / 6
ಸುಹಾನಾ ಖಾನ್ ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

ಸುಹಾನಾ ಖಾನ್ ನ್ಯೂಯಾರ್ಕ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಸದ್ಯ ಮುಂಬೈನಲ್ಲಿ ಅವರು ನೆಲೆಸಿದ್ದಾರೆ.

4 / 6
ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್​ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

ಸುಹಾನಾಗೆ ನಟನೆಯಲ್ಲಿ ಆಸಕ್ತಿಯಿದೆ ಎಂದು ಸ್ವತಃ ಶಾರುಖ್ ಹೇಳಿದ್ದರು. ಇದರಿಂದ ಸುಹಾನಾ ಬಾಲಿವುಡ್​ ಪ್ರವೇಶದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

5 / 6
ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

ಸುಹಾನಾ ಅಭಿನಯ ತರಬೇತಿ ಮುಗಿಸಿದ್ದು, ಅವರ ನಟನೆಯ ಹಲವು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿವೆ.

6 / 6
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು