AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಗೆಲುವಿನ ಬಳಿಕ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

Pathaan Movie Press Meet: ಬಹು ವರ್ಷಗಳ ಬಳಿಕ ಶಾರುಖ್​ ಖಾನ್​ ಅವರಿಗೆ ಗೆಲುವು ಸಿಕ್ಕಿದೆ. ‘ಪಠಾಣ್​’ ಚಿತ್ರದ ಯಶಸ್ಸಿನ ನಂತರ ಅವರು ಖುಷಿಯಿಂದ ಸುದ್ದಿಗೋಷ್ಠಿ ನಡೆಸಿದ್ದಾರೆ.

ಮದನ್​ ಕುಮಾರ್​
|

Updated on: Jan 31, 2023 | 7:00 AM

Share
ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್​ ಆಗಿದೆ. 5 ದಿನಕ್ಕೆ ವಿಶ್ವಾದ್ಯಂತ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಇದರಿಂದ ಶಾರುಖ್​ ಖಾನ್​ ಮುಖದಲ್ಲಿ ನಗು ಅರಳಿದೆ.

ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಸೂಪರ್ ಹಿಟ್​ ಆಗಿದೆ. 5 ದಿನಕ್ಕೆ ವಿಶ್ವಾದ್ಯಂತ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಇದರಿಂದ ಶಾರುಖ್​ ಖಾನ್​ ಮುಖದಲ್ಲಿ ನಗು ಅರಳಿದೆ.

1 / 5
‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಮೊದಲ ಬಾರಿಗೆ ಚಿತ್ರತಂಡದವರು ಮಾಧ್ಯಮದ ಮುಂದೆ ಬಂದಿದ್ದಾರೆ. ಅದ್ದೂರಿ ಯಶಸ್ಸಿನ ಸಂತಸವನ್ನು ಎಲ್ಲರ ಜೊತೆ ಹಂಚಿಕೊಂಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಫ್ಯಾನ್ಸ್​ ಅಭಿನಂದನೆ ತಿಳಿಸುತ್ತಿದ್ದಾರೆ.

‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಮೊದಲ ಬಾರಿಗೆ ಚಿತ್ರತಂಡದವರು ಮಾಧ್ಯಮದ ಮುಂದೆ ಬಂದಿದ್ದಾರೆ. ಅದ್ದೂರಿ ಯಶಸ್ಸಿನ ಸಂತಸವನ್ನು ಎಲ್ಲರ ಜೊತೆ ಹಂಚಿಕೊಂಡಿದ್ದಾರೆ. ಶಾರುಖ್​ ಖಾನ್​ ಅವರಿಗೆ ಫ್ಯಾನ್ಸ್​ ಅಭಿನಂದನೆ ತಿಳಿಸುತ್ತಿದ್ದಾರೆ.

2 / 5
ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ನಟಿಸಿದ 4ನೇ ಸಿನಿಮಾ ‘ಪಠಾಣ್’. ಮೊದಲ ಮೂರು ಸಿನಿಮಾಗಳಿಗಿಂತಲೂ ಗ್ರ್ಯಾಂಡ್​ ಆಗಿ ಈ ಬಾರಿ ಗೆಲುವು ಸಿಕ್ಕಿದೆ. ಇವರದ್ದು ಸೂಪರ್​ ಹಿಟ್​ ಜೋಡಿ ಎಂಬುದು ಮತ್ತೆ ಸಾಬೀತಾಗಿದೆ.

ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ನಟಿಸಿದ 4ನೇ ಸಿನಿಮಾ ‘ಪಠಾಣ್’. ಮೊದಲ ಮೂರು ಸಿನಿಮಾಗಳಿಗಿಂತಲೂ ಗ್ರ್ಯಾಂಡ್​ ಆಗಿ ಈ ಬಾರಿ ಗೆಲುವು ಸಿಕ್ಕಿದೆ. ಇವರದ್ದು ಸೂಪರ್​ ಹಿಟ್​ ಜೋಡಿ ಎಂಬುದು ಮತ್ತೆ ಸಾಬೀತಾಗಿದೆ.

3 / 5
‘ಪಠಾಣ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ಅಬ್ಬರಿಸಿದ್ದಾರೆ. ಕಾರ್ಪೊರೇಟ್​ ಶೈಲಿಯ ಭಯೋತ್ಪಾದಕನ ಪಾತ್ರವನ್ನು ಅವರು ಮಾಡಿದ್ದಾರೆ. ಜಾನ್​ ಅಬ್ರಾಹಂ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಪಠಾಣ್​’ ಸಿನಿಮಾದಲ್ಲಿ ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ಅಬ್ಬರಿಸಿದ್ದಾರೆ. ಕಾರ್ಪೊರೇಟ್​ ಶೈಲಿಯ ಭಯೋತ್ಪಾದಕನ ಪಾತ್ರವನ್ನು ಅವರು ಮಾಡಿದ್ದಾರೆ. ಜಾನ್​ ಅಬ್ರಾಹಂ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

4 / 5
2023ರಲ್ಲಿ ‘ಪಠಾಣ್​’ ಸಿನಿಮಾದಿಂದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಉತ್ತಮ ಆರಂಭ ಸಿಕ್ಕಿದೆ. ಮುಂಬರುವ ಸಿನಿಮಾಗಳು ಕೂಡ ಇದೇ ರೀತಿ ಕಲೆಕ್ಷನ್​ ಮಾಡಲಿ ಎಂದು ಆಶಿಸಲಾಗುತ್ತಿದೆ. ಶಾರುಖ್​ ಖಾನ್​ ಅವರ ‘ಡಂಕಿ’, ‘ಜವಾನ್​’ ಚಿತ್ರಗಳ ಮೇಲೆ ಹೆಚ್ಚು ನಿರೀಕ್ಷೆ ಮೂಡಿದೆ.

2023ರಲ್ಲಿ ‘ಪಠಾಣ್​’ ಸಿನಿಮಾದಿಂದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಉತ್ತಮ ಆರಂಭ ಸಿಕ್ಕಿದೆ. ಮುಂಬರುವ ಸಿನಿಮಾಗಳು ಕೂಡ ಇದೇ ರೀತಿ ಕಲೆಕ್ಷನ್​ ಮಾಡಲಿ ಎಂದು ಆಶಿಸಲಾಗುತ್ತಿದೆ. ಶಾರುಖ್​ ಖಾನ್​ ಅವರ ‘ಡಂಕಿ’, ‘ಜವಾನ್​’ ಚಿತ್ರಗಳ ಮೇಲೆ ಹೆಚ್ಚು ನಿರೀಕ್ಷೆ ಮೂಡಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!