AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲತಾ ಮಂಗೇಶ್ಕರ್ ಪಾರ್ಥಿವ ಶರೀರಕ್ಕೆ ಶಾರುಖ್ ಖಾನ್, ಪ್ರಧಾನಿ ಮೋದಿ ನಮನ; ಇಲ್ಲಿವೆ ಫೋಟೋ

ವಿಶೇಷ ವಾಹನದಲ್ಲಿ ಲತಾ ಮಂಗೇಶ್ಕರ್​ ಪಾರ್ಥಿವ ಶರೀರವನ್ನು ಶಿವಾಜಿ ಪಾರ್ಕ್​ಗೆ ಕರೆತರಲಾಯಿತು. ದಾರಿಯುದ್ದಕ್ಕೂ ಲತಾ ಅವರ ಅಪಾರ ಅಭಿಮಾನಿಗಳು ವಾಹನವನ್ನು ಹಿಂಬಾಲಿಸಿದರು. ಇಡೀ ವಾಹನವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 06, 2022 | 7:32 PM

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ​ ಅವರು ಇಂದು (ಫೆಬ್ರವರಿ 6) ಮುಂಜಾನೆ ನಿಧನ ಹೊಂದಿದರು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರಿಗೆ ನೀಡಿದ ಚಿಕಿತ್ಸೆ ಫಲ ಕೊಡಲಿಲ್ಲ.

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ​ ಅವರು ಇಂದು (ಫೆಬ್ರವರಿ 6) ಮುಂಜಾನೆ ನಿಧನ ಹೊಂದಿದರು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಅವರಿಗೆ ನೀಡಿದ ಚಿಕಿತ್ಸೆ ಫಲ ಕೊಡಲಿಲ್ಲ.

1 / 11
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ಲತಾ ಅವರ ಅಂತಿಮ ಸಂಸ್ಕಾರ ನೆರವೇರಿದೆ.

ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ಲತಾ ಅವರ ಅಂತಿಮ ಸಂಸ್ಕಾರ ನೆರವೇರಿದೆ.

2 / 11
ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು

ಲತಾ ಮಂಗೇಶ್ಕರ್​ ಅವರು ಭಾನುವಾರ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ನಿಧನ ಹೊಂದಿದರು. ಮುಂಬೈನ ಖಾಸಗಿ ಆಸ್ಪತ್ರೆ ವೈದ್ಯರು ಈ ವಿಚಾರವನ್ನು ಅಧಿಕೃತ ಮಾಡಿದರು. ಕೊವಿಡ್ ಹಾಗೂ ನ್ಯುಮೋನಿಯಾದಿಂದ ಅವರು ಬಳಲುತ್ತಿದ್ದರು

3 / 11
ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೀಗಾಗಿ, ಲತಾ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಿಧನ ಹೊಂದಿದರು.

ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೀಗಾಗಿ, ಲತಾ ದೇಹ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರು ನಿಧನ ಹೊಂದಿದರು.

4 / 11
ಲತಾ ಮಂಗೇಶ್ಕರ್​ ದೇಹವನ್ನು ಮುಂಬೈನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಅನುಪಮ್​ ಖೇರ್​ ಸೇರಿದಂತೆ ಬಾಲಿವುಡ್​ನ ಸಾಕಷ್ಟು ದಿಗ್ಗಜರು ಬಂದು ಲತಾ ಅವರ ಅಂತಿಮ ದರ್ಶನ ಪಡೆದರು. ಕೇವಲ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ಲತಾ ಮಂಗೇಶ್ಕರ್​ ದೇಹವನ್ನು ಮುಂಬೈನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಅನುಪಮ್​ ಖೇರ್​ ಸೇರಿದಂತೆ ಬಾಲಿವುಡ್​ನ ಸಾಕಷ್ಟು ದಿಗ್ಗಜರು ಬಂದು ಲತಾ ಅವರ ಅಂತಿಮ ದರ್ಶನ ಪಡೆದರು. ಕೇವಲ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

5 / 11
ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು. ಶಿವಾಜಿ ಪಾರ್ಕ್​​ನಲ್ಲಿ ದುಃಖದ ಛಾಯೆ ಆವರಿಸಿತ್ತು.

ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು. ಶಿವಾಜಿ ಪಾರ್ಕ್​​ನಲ್ಲಿ ದುಃಖದ ಛಾಯೆ ಆವರಿಸಿತ್ತು.

6 / 11
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ಲತಾ ಅವರ ಅಂತಿಮ ಸಂಸ್ಕಾರ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು.

ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ಲತಾ ಅವರ ಅಂತಿಮ ಸಂಸ್ಕಾರ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi), ನಟ ಶಾರುಖ್​ ಖಾನ್​ ಸೇರಿ ಸಾಕಷ್ಟು ಗಣ್ಯರು ಇದಕ್ಕೆ ಸಾಕ್ಷಿ ಆದರು.

7 / 11
ಲತಾ ಮಂಗೇಶ್ಕರ್​ಗೆ ಸಚಿನ್​ ಅಂತಿಮ ನಮನ

ಲತಾ ಮಂಗೇಶ್ಕರ್​ಗೆ ಸಚಿನ್​ ಅಂತಿಮ ನಮನ

8 / 11
ಶಾರುಖ್​ ಖಾನ್​ ಅವರು ಅಂತಿಮ ನಮನದ ವೇಳೆ ಕಾಣಿಸಿಕೊಂಡರು.

ಶಾರುಖ್​ ಖಾನ್​ ಅವರು ಅಂತಿಮ ನಮನದ ವೇಳೆ ಕಾಣಿಸಿಕೊಂಡರು.

9 / 11
8 ಅರ್ಚಕರು ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಲತಾ ಸಹೋದರ ಹೃದಯನಾಥ್​ ಅವರ ಮಗ ವಿಧಿ ವಿಧಾನಗಳು ಪೂರ್ಣಗೊಳಿಸಿದರು. ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಎಲ್ಲರೂ ಲತಾಗೆ ದುಃಖದ ವಿದಾಯ ಹೇಳಿದರು.

8 ಅರ್ಚಕರು ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಲತಾ ಸಹೋದರ ಹೃದಯನಾಥ್​ ಅವರ ಮಗ ವಿಧಿ ವಿಧಾನಗಳು ಪೂರ್ಣಗೊಳಿಸಿದರು. ಸಾಕಷ್ಟು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾದರು. ಎಲ್ಲರೂ ಲತಾಗೆ ದುಃಖದ ವಿದಾಯ ಹೇಳಿದರು.

10 / 11
ಶ್ರದ್ಧಾ ಕಪೂರ್​ ಅವರು ಲತಾ ನಿವಾಸದಲ್ಲಿ ಕಾಣಿಸಿಕೊಂಡರು.

ಶ್ರದ್ಧಾ ಕಪೂರ್​ ಅವರು ಲತಾ ನಿವಾಸದಲ್ಲಿ ಕಾಣಿಸಿಕೊಂಡರು.

11 / 11

Published On - 7:32 pm, Sun, 6 February 22

Follow us
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ