AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

ಶೂಟಿಂಗ್​ ಮುಗಿಸಿದ ಬಳಿಕ ಸ್ವತಃ ಶಾರುಖ್​ ಖಾನ್​ ಅವರು ದುಬೈನ ಪ್ರವಾಸಿ ಸ್ಥಳಗಳನ್ನು ನೋಡಿ ಎಂಜಾಯ್​ ಮಾಡುತ್ತಿರುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ. ಇದರಲ್ಲಿ ಶಾರುಖ್​ ಲುಕ್​ ಗಮನ ಸೆಳೆದಿದೆ.

TV9 Web
| Edited By: |

Updated on: Mar 09, 2022 | 4:35 PM

Share
ಶಾರುಖ್ ಖಾನ್​ ಅವರನ್ನು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಇದರ ಭಾಗವಾಗಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಶಾರುಖ್​ ಅವರ ಲುಕ್​ ನೋಡಿ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

Shah Rukh Khan new look in Dubai tourism video gets fans attention

1 / 5
ಹೊಸ ಗೆಟಪ್​ನಲ್ಲಿ ಶಾರುಖ್​ ಖಾನ್​ ಕಾಣಿಸಿಕೊಂಡಿದ್ದಾರೆ. ಜಾಹೀರಾತಿನಲ್ಲಿ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡುವ ಮೂಲಕ ಅಭಿಮಾನಿಗಳನ್ನು ಅವರು ಮನರಂಜಿಸಿದ್ದಾರೆ. ನೆಚ್ಚಿನ ನಟನನ್ನು ಕಂಡು ಖುಷಿಪಟ್ಟಿರುವ ಅಭಿಮಾನಿಗಳು ‘ಕಿಂಗ್​ ಈಸ್​ ಬ್ಯಾಕ್​’ ಎಂದು ಕಮೆಂಟ್​ ಮಾಡುತ್ತಿದ್ದಾರೆ.

Shah Rukh Khan new look in Dubai tourism video gets fans attention

2 / 5
ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಅದನ್ನು ಈ ಜಾಹೀರಾತಿನಲ್ಲಿ ತೋರಿಸಲಾಗಿದೆ.

ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಅದನ್ನು ಈ ಜಾಹೀರಾತಿನಲ್ಲಿ ತೋರಿಸಲಾಗಿದೆ.

3 / 5
ಶಾರುಖ್​​ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

ಶಾರುಖ್​​ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

4 / 5
ಈ ಜಾಹೀರಾತಿನಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ.

ಈ ಜಾಹೀರಾತಿನಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ