ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

ಶೂಟಿಂಗ್​ ಮುಗಿಸಿದ ಬಳಿಕ ಸ್ವತಃ ಶಾರುಖ್​ ಖಾನ್​ ಅವರು ದುಬೈನ ಪ್ರವಾಸಿ ಸ್ಥಳಗಳನ್ನು ನೋಡಿ ಎಂಜಾಯ್​ ಮಾಡುತ್ತಿರುವ ರೀತಿಯಲ್ಲಿ ಈ ಜಾಹೀರಾತು ಮೂಡಿಬಂದಿದೆ. ಇದರಲ್ಲಿ ಶಾರುಖ್​ ಲುಕ್​ ಗಮನ ಸೆಳೆದಿದೆ.

| Updated By: ಮದನ್​ ಕುಮಾರ್​

Updated on: Mar 09, 2022 | 4:35 PM

ಶಾರುಖ್ ಖಾನ್​ ಅವರನ್ನು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಇದರ ಭಾಗವಾಗಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಶಾರುಖ್​ ಅವರ ಲುಕ್​ ನೋಡಿ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

Shah Rukh Khan new look in Dubai tourism video gets fans attention

1 / 5
ಹೊಸ ಗೆಟಪ್​ನಲ್ಲಿ ಶಾರುಖ್​ ಖಾನ್​ ಕಾಣಿಸಿಕೊಂಡಿದ್ದಾರೆ. ಜಾಹೀರಾತಿನಲ್ಲಿ ಬಿಂದಾಸ್​ ಆಗಿ ಡ್ಯಾನ್ಸ್​ ಮಾಡುವ ಮೂಲಕ ಅಭಿಮಾನಿಗಳನ್ನು ಅವರು ಮನರಂಜಿಸಿದ್ದಾರೆ. ನೆಚ್ಚಿನ ನಟನನ್ನು ಕಂಡು ಖುಷಿಪಟ್ಟಿರುವ ಅಭಿಮಾನಿಗಳು ‘ಕಿಂಗ್​ ಈಸ್​ ಬ್ಯಾಕ್​’ ಎಂದು ಕಮೆಂಟ್​ ಮಾಡುತ್ತಿದ್ದಾರೆ.

Shah Rukh Khan new look in Dubai tourism video gets fans attention

2 / 5
ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಅದನ್ನು ಈ ಜಾಹೀರಾತಿನಲ್ಲಿ ತೋರಿಸಲಾಗಿದೆ.

ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಅದನ್ನು ಈ ಜಾಹೀರಾತಿನಲ್ಲಿ ತೋರಿಸಲಾಗಿದೆ.

3 / 5
ಶಾರುಖ್​​ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

ಶಾರುಖ್​​ ಅವರು ಸಿನಿಮಾಗಳಲ್ಲಿ ಕಾಣಿಸಿಕೊಳ್ಳದೇ ಬಹಳ ಕಾಲ ಆಗಿದೆ. 2018ರಲ್ಲಿ ತೆರೆಕಂಡ ‘ಝೀರೋ’ ಸಿನಿಮಾದ ಬಳಿಕ ಅವರ ನಟನೆಯ ಯಾವುದೇ ಚಿತ್ರ ಬಿಡುಗಡೆ ಆಗಿಲ್ಲ. ಕಡೇ ಪಕ್ಷ ಈಗ ಜಾಹೀರಾತಿನ ಮೂಲಕವಾದರೂ ಅವರು ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

4 / 5
ಈ ಜಾಹೀರಾತಿನಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ.

ಈ ಜಾಹೀರಾತಿನಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿದೆ. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿದೆ.

5 / 5
Follow us
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?