AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಮೆಕ್ಕಾಗೆ ಭೇಟಿ ನೀಡಿದ ಶಾರುಖ್ ಖಾನ್​; ಫ್ಯಾನ್ಸ್ ರಿಯಾಕ್ಷನ್ ಏನು?

ಶಾರುಖ್ ಖಾನ್ ಅವರ ನಟನೆಯ ‘ಪಠಾಣ್’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

TV9 Web
| Edited By: |

Updated on:Dec 02, 2022 | 9:15 AM

Share
ನಟ ಶಾರುಖ್ ಖಾನ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ದೊಡ್ಡ ಬ್ರೇಕ್ ಪಡೆದ ನಂತರದಲ್ಲಿ ಅವರು ಮರಳಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ.

ನಟ ಶಾರುಖ್ ಖಾನ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ದೊಡ್ಡ ಬ್ರೇಕ್ ಪಡೆದ ನಂತರದಲ್ಲಿ ಅವರು ಮರಳಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾಗೆ ಶಾರುಖ್ ಖಾನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ‘ಶಾರುಖ್​ಗೆ ಅಲ್ಲಾ ಒಳ್ಳೆಯದು ಮಾಡಲಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾಗೆ ಶಾರುಖ್ ಖಾನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ‘ಶಾರುಖ್​ಗೆ ಅಲ್ಲಾ ಒಳ್ಳೆಯದು ಮಾಡಲಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

2 / 5
ಶಾರುಖ್ ಖಾನ್ ಕುಟುಂಬಕ್ಕೆ ಇತ್ತೀಚೆಗೆ ತೊಂದರೆ ಎದುರಾಗಿತ್ತು. ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಲುಕಿದ್ದರು. ನಂತರ ಈ ಪ್ರಕರಣದಿಂದ ಅವರು ಹೊರ ಬಂದರು.

ಶಾರುಖ್ ಖಾನ್ ಕುಟುಂಬಕ್ಕೆ ಇತ್ತೀಚೆಗೆ ತೊಂದರೆ ಎದುರಾಗಿತ್ತು. ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಲುಕಿದ್ದರು. ನಂತರ ಈ ಪ್ರಕರಣದಿಂದ ಅವರು ಹೊರ ಬಂದರು.

3 / 5
ಶಾರುಖ್ ಖಾನ್ ಅವರ ನಟನೆಯ ‘ಪಠಾಣ್​’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್​​ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಪಠಾಣ್​’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್​​ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

4 / 5
‘ಪಠಾಣ್​’ ಮಾತ್ರವಲ್ಲದೆ, ‘ಜವಾನ್​’, ‘ಡಂಕಿ’ ಸಿನಿಮಾ ಕೆಲಸಗಳಲ್ಲೂ ಶಾರುಖ್ ಖಾನ್ ಬ್ಯುಸಿ ಆಗಿದ್ದಾರೆ.

‘ಪಠಾಣ್​’ ಮಾತ್ರವಲ್ಲದೆ, ‘ಜವಾನ್​’, ‘ಡಂಕಿ’ ಸಿನಿಮಾ ಕೆಲಸಗಳಲ್ಲೂ ಶಾರುಖ್ ಖಾನ್ ಬ್ಯುಸಿ ಆಗಿದ್ದಾರೆ.

5 / 5

Published On - 9:14 am, Fri, 2 December 22

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!