AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಮೆಕ್ಕಾಗೆ ಭೇಟಿ ನೀಡಿದ ಶಾರುಖ್ ಖಾನ್​; ಫ್ಯಾನ್ಸ್ ರಿಯಾಕ್ಷನ್ ಏನು?

ಶಾರುಖ್ ಖಾನ್ ಅವರ ನಟನೆಯ ‘ಪಠಾಣ್’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

TV9 Web
| Edited By: |

Updated on:Dec 02, 2022 | 9:15 AM

Share
ನಟ ಶಾರುಖ್ ಖಾನ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ದೊಡ್ಡ ಬ್ರೇಕ್ ಪಡೆದ ನಂತರದಲ್ಲಿ ಅವರು ಮರಳಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ.

ನಟ ಶಾರುಖ್ ಖಾನ್ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ದೊಡ್ಡ ಬ್ರೇಕ್ ಪಡೆದ ನಂತರದಲ್ಲಿ ಅವರು ಮರಳಿ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ.

1 / 5
ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾಗೆ ಶಾರುಖ್ ಖಾನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ‘ಶಾರುಖ್​ಗೆ ಅಲ್ಲಾ ಒಳ್ಳೆಯದು ಮಾಡಲಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾಗೆ ಶಾರುಖ್ ಖಾನ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ‘ಶಾರುಖ್​ಗೆ ಅಲ್ಲಾ ಒಳ್ಳೆಯದು ಮಾಡಲಿ’ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

2 / 5
ಶಾರುಖ್ ಖಾನ್ ಕುಟುಂಬಕ್ಕೆ ಇತ್ತೀಚೆಗೆ ತೊಂದರೆ ಎದುರಾಗಿತ್ತು. ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಲುಕಿದ್ದರು. ನಂತರ ಈ ಪ್ರಕರಣದಿಂದ ಅವರು ಹೊರ ಬಂದರು.

ಶಾರುಖ್ ಖಾನ್ ಕುಟುಂಬಕ್ಕೆ ಇತ್ತೀಚೆಗೆ ತೊಂದರೆ ಎದುರಾಗಿತ್ತು. ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಲುಕಿದ್ದರು. ನಂತರ ಈ ಪ್ರಕರಣದಿಂದ ಅವರು ಹೊರ ಬಂದರು.

3 / 5
ಶಾರುಖ್ ಖಾನ್ ಅವರ ನಟನೆಯ ‘ಪಠಾಣ್​’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್​​ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

ಶಾರುಖ್ ಖಾನ್ ಅವರ ನಟನೆಯ ‘ಪಠಾಣ್​’ ಸಿನಿಮಾ ಜನವರಿ 25ರಂದು ತೆರೆಗೆ ಬರುತ್ತಿದೆ. ಈ ಚಿತ್ರ ರಿಲೀಸ್​​ಗೂ ಮುನ್ನ ಅವರು ಮೆಕ್ಕಾಗೆ ತೆರಳಿದ್ದಾರೆ.

4 / 5
‘ಪಠಾಣ್​’ ಮಾತ್ರವಲ್ಲದೆ, ‘ಜವಾನ್​’, ‘ಡಂಕಿ’ ಸಿನಿಮಾ ಕೆಲಸಗಳಲ್ಲೂ ಶಾರುಖ್ ಖಾನ್ ಬ್ಯುಸಿ ಆಗಿದ್ದಾರೆ.

‘ಪಠಾಣ್​’ ಮಾತ್ರವಲ್ಲದೆ, ‘ಜವಾನ್​’, ‘ಡಂಕಿ’ ಸಿನಿಮಾ ಕೆಲಸಗಳಲ್ಲೂ ಶಾರುಖ್ ಖಾನ್ ಬ್ಯುಸಿ ಆಗಿದ್ದಾರೆ.

5 / 5

Published On - 9:14 am, Fri, 2 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ