AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು

Nayanthara Vignesh Shivan Wedding Photos: ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jun 09, 2022 | 12:00 PM

Share
ನಟಿ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರ ಮದುವೆ ಅದ್ದೂರಿಯಾಗಿ ನಡೆಯುತ್ತಿದೆ. ಈ ವಿವಾಹ ಸಮಾರಂಭಕ್ಕೆ ಕೇವಲ ಆಪ್ತರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಸ್ಟಾರ್​ ಸೆಲೆಬ್ರಿಟಿಗಳೂ ಇದ್ದಾರೆ.

Shah Rukh Khan Rajinikanth and other celebrities attend Nayanthara Vignesh Shivan marriage

1 / 5
ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗುತ್ತಿವೆ.

Shah Rukh Khan Rajinikanth and other celebrities attend Nayanthara Vignesh Shivan marriage

2 / 5
ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

4 / 5
ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ