AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು

Nayanthara Vignesh Shivan Wedding Photos: ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

TV9 Web
| Edited By: |

Updated on: Jun 09, 2022 | 12:00 PM

Share
ನಟಿ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರ ಮದುವೆ ಅದ್ದೂರಿಯಾಗಿ ನಡೆಯುತ್ತಿದೆ. ಈ ವಿವಾಹ ಸಮಾರಂಭಕ್ಕೆ ಕೇವಲ ಆಪ್ತರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಸ್ಟಾರ್​ ಸೆಲೆಬ್ರಿಟಿಗಳೂ ಇದ್ದಾರೆ.

Shah Rukh Khan Rajinikanth and other celebrities attend Nayanthara Vignesh Shivan marriage

1 / 5
ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗುತ್ತಿವೆ.

Shah Rukh Khan Rajinikanth and other celebrities attend Nayanthara Vignesh Shivan marriage

2 / 5
ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

4 / 5
ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ