AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು

Nayanthara Vignesh Shivan Wedding Photos: ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

TV9 Web
| Edited By: |

Updated on: Jun 09, 2022 | 12:00 PM

Share
ನಟಿ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರ ಮದುವೆ ಅದ್ದೂರಿಯಾಗಿ ನಡೆಯುತ್ತಿದೆ. ಈ ವಿವಾಹ ಸಮಾರಂಭಕ್ಕೆ ಕೇವಲ ಆಪ್ತರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಸ್ಟಾರ್​ ಸೆಲೆಬ್ರಿಟಿಗಳೂ ಇದ್ದಾರೆ.

Shah Rukh Khan Rajinikanth and other celebrities attend Nayanthara Vignesh Shivan marriage

1 / 5
ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗುತ್ತಿವೆ.

Shah Rukh Khan Rajinikanth and other celebrities attend Nayanthara Vignesh Shivan marriage

2 / 5
ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

4 / 5
ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?