AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Vignesh Shivan Wedding: ನಯನತಾರಾ-ವಿಘ್ನೇಶ್​ ಮದುವೆಗೆ ಬಂದ ಶಾರುಖ್​ ಖಾನ್​, ರಜನಿಕಾಂತ್​; ಇಲ್ಲಿವೆ ಫೋಟೋಗಳು

Nayanthara Vignesh Shivan Wedding Photos: ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ.

TV9 Web
| Edited By: |

Updated on: Jun 09, 2022 | 12:00 PM

Share
ನಟಿ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರ ಮದುವೆ ಅದ್ದೂರಿಯಾಗಿ ನಡೆಯುತ್ತಿದೆ. ಈ ವಿವಾಹ ಸಮಾರಂಭಕ್ಕೆ ಕೇವಲ ಆಪ್ತರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಸ್ಟಾರ್​ ಸೆಲೆಬ್ರಿಟಿಗಳೂ ಇದ್ದಾರೆ.

Shah Rukh Khan Rajinikanth and other celebrities attend Nayanthara Vignesh Shivan marriage

1 / 5
ಶಾರುಖ್​ ಖಾನ್​, ರಜನಿಕಾಂತ್​ ಸೇರಿದಂತೆ ಅನೇಕ ಗಣ್ಯರು ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರ ಮದುವೆಗೆ ಬಂದಿದ್ದಾರೆ. ನವಜೋಡಿಗೆ ಎಲ್ಲರೂ ಶುಭ ಹಾರೈಸಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗುತ್ತಿವೆ.

Shah Rukh Khan Rajinikanth and other celebrities attend Nayanthara Vignesh Shivan marriage

2 / 5
ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ಅವರ ಹೊಸ ಸಿನಿಮಾದಲ್ಲಿ ಶಾರುಖ್​ ಖಾನ್​ ಮತ್ತು ನಯನತಾರಾ ಅವರು ಒಟ್ಟಿಗೆ ಅಭಿನಯಿಸುತ್ತಿದ್ದಾರೆ. ಹಾಗಾಗಿ ಶಾರುಖ್​ ಖಾನ್​ ಅವರಿಗೆ ಆಹ್ವಾನ ನೀಡಲಾಗಿದ್ದು, ಅವರು ಬಂದು ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.

3 / 5
ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

ತಮಿಳು ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್​ ಅವರು ಈ ವಿವಾಹ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. 2021ರಲ್ಲಿ ತೆರೆಕಂಡ ‘ಅಣ್ಣಾತೆ’ ಸಿನಿಮಾದಲ್ಲಿ ನಯನತಾರಾ ಹಾಗೂ ರಜನಿಕಾಂತ್​ ಜೊತೆಯಾಗಿ ಕೆಲಸ ಮಾಡಿದ್ದಾರೆ.

4 / 5
ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

ಮಹಾಬಲಿಪುರಂನಲ್ಲಿ ತುಂಬ ಅದ್ದೂರಿಯಾಗಿ ಈ ವಿವಾಹ ಸಮಾರಂಭ ನಡೆಯುತ್ತಿದೆ. ಮದುವೆಯ ಆಮಂತ್ರಣ ಪತ್ರದ ಫೋಟೋ ಕೂಡ ಸಖತ್​ ವೈರಲ್​ ಆಗಿದೆ. ಮಾಧ್ಯಮದವರಿಗಾಗಿ ಸದ್ಯದಲ್ಲೇ ರಿಸೆಪ್ಷನ್​ ಕೂಡ ನಡೆಲಿದೆ.

5 / 5
Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ